ಅಜ್ಮೀರ್ ಅಲಿ ನಿಧನ : ಇಂದು ಅಂತ್ಯಕ್ರಿಯೆ
Ajmer Ali Death: Funeral today
ಅಜ್ಮೀರ್ ಅಲಿ ನಿಧನ : ಇಂದು ಅಂತ್ಯಕ್ರಿಯೆ
ಕೊಪ್ಪಳ 05 : ರಾಜ್ಯ ಕೆಪಿಸಿಸಿ ಸಂಯೋಜಕ ಡಾ.ಕೆ.ಎಂ. ಸೈಯದ್ ಅವರ ಅಳಿಯ,ಡಾ.ಎ,ಪಿ,ಜಿ, ಅಬ್ದುಲ್ ಕಲಾಂ ಕೋ ಆಪರೇಟಿವ್ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಅಜ್ಮೀರ್ ಅಲಿ (45) ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮೃತರಿಗೆ ತಾಯಿ, ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರ, ನಾಲ್ವರು ಸಹೋದರಿಯರು, ಓರ್ವ ಸಹೋದರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ದಿ, 6-ರ ಬುದುವಾರ ರಂದು ಮಧ್ಯಾಹ್ನ 1 ಗಂಟೆಗೆ ಕೊಪ್ಪಳ ತಾಲೂಕಿನ ಹಳೇ ಬಂಡಿ ಹರ್ಲಾಪುರ ಗ್ರಾಮದ ಮುಸ್ಲಿಂ ಖಬರಸ್ಥಾನದಲ್ಲಿ ಮುಸ್ಲಿಂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅಂತ್ಯಕ್ರಿಯೆ ಜರುಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.ಸುದ್ದಿ ತಿಳಿದ ತಕ್ಷಣ ಕೊಪ್ಪಳ ಜಿಲ್ಲೆಯ ವಿವಿಧ ಸಂಘಟನೆಗಳು ಸಮಾಜದ ಸಂಘಟನೆಗಳು ರಾಜಕಾರಣಿಗಳು ತೀವ್ರ ಸಂತಾಪ ವ್ಯಕ್ತಪಡಿಸಿ ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ ಮತ್ತು ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ದಯಪಾಲಿಸಲೆಂದು ಆ ಸೃಷ್ಟಿಕರ್ತ ಅಲ್ಲಾಹನಲ್ಲಿ ಪ್ರಾರ್ಥಿಸಿದ್ದಾರೆ,
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 