ರಿಷಿ ಕಪೂರ್ ಸಾವಿನ ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಲಿಯಾ ಭಟ್
ಮುಂಬೈ, ಏ ೩೦,ಕೆಲವು ದಿನಗಳಿಂದ ಬಾಲಿವುಡ್ ನಟ ರಿಷಿ ಕಪೂರ್ ಪುತ್ರ ರಣಬೀರ್ ಕಪೂರ್, ಅಲಿಯಾ ಭಟ್ ಜೋಡಿಯ ಅದ್ದೂರಿ ವಿವಾಹ ಸದ್ಯದಲ್ಲೇ ನಡೆಯಲಿದೆ ಎಂದು ದೊಡ್ಡ ಪ್ರಚಾರ ನಡೆಯುತ್ತಿತ್ತು. ಅಲಿಯಾ- ರಣಭಿರ್ ಸಂಬಂಧದ ಬಗ್ಗೆ ರಿಷಿಕಪೂರ್ ಬಹಳಷ್ಟು ಸಾರಿ ಸಕಾರಾತ್ಮಕವಾಗಿಯೇ ಸ್ಪಂದಿಸಿದ್ದರು. ಕೊನೆಗೂ ಅವರು ತಮ್ಮ ಮಗನ ವಿವಾಹ ನೋಡದೆ ಇಹಲೋಕ ತ್ಯಜಿಸಿರುವುದು ಪ್ರತಿಯೊಬ್ಬರಿಗೂ ಬೇಸರ ಮೂಡಿಸಿದೆ. ಇಂದು ಬೆಳಗ್ಗೆ ತಮ್ಮ ಭಾವಿ ಮಾವ ರಿಷಿ ಕಪೂರ್ ಸಾವಿನ ಸುದ್ದಿ ತಿಳಿದಕೂಡಲೇ ಅಲಿಯಾ ಭಟ್ ತಮ್ಮ ರೇಂಜ್ ರೋವರ್ ಕಾರಿನಲ್ಲಿ ಮುಂಬೈನಲ್ಲಿರುವ ಹೆಚ್ ಎನ್ ರಿಯಲನ್ಸ್ ಆಸ್ಪತ್ರೆಗೆ ತೆರಳಿ, ಕುಟುಂಬಕ್ಕೆ ನೆರವಾಗುತ್ತಿದ್ದಾರೆ. ನಾಳೆ ರಿಷಿ ಕಪೂರ್ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 