ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆ: ಶಾಸಕ ಕುಮಟಳ್ಳಿ
ಅಥಣಿ 26: (ಶಿವಪುತ್ರಯಾದವಾಡ) ರಾಜ್ಯ ಸರಕಾರರಿಂದ ಮಂಜೂರಾತಿ ಪಡೆದಿರುವ ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡಲಾಗುವುದು. ಪಟ್ಟಣದ ಗವಿಸಿದ್ದ ಮಡ್ಡಿಯಲ್ಲಿರುವ ಸರಕಾರಿ ಜಾಗದಲ್ಲಿ ಆಶ್ರಯ ಮನೆಗಳ ನಿಮರ್ಾಣಕ್ಕೆ ಆಸ್ಪದ ನೀಡಲಾಗುವುದು. ಎಂದು ಶಾಸಕ ಮಹೇಶ ಕುಮಟಳ್ಳಿ ತಿಳಿಸಿದ್ದಾರೆ.
ಸ್ಥಳಿಯ ಶಾಸಕರ ಗೃಹ ಕಚೇರಿಯಲ್ಲಿ ಫಲಾನುಭವಿಗಳು ಗವಿಸಿದ್ದ ಮಡ್ಡಿ ಮನೆ ನಿಮರ್ಾಣಕ್ಕಾಗಿ ನೀಡಿದ್ದ ಮನವಿ ಸ್ವೀಕರಿಸಿ ಮಾತನಾಡುತ್ತಿದ್ದರು. ಇದೇ ಸಮಯದಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಅವರೊಂದಿಗೆ ಮತ್ತು ತಹಸೀಲ್ದಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚಚರ್ಿಸಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ, ಫಲಾನುಭವಿಗಳಿಂದ ಅಜರ್ಿ ಪಡೆದು ಸಕಲಾಕ್ಕೆ ಸರಕಾರ ನೀಡುವ ಆಶ್ರಯ ಮನೆಗಳ ಮಂಜೂರಾತಿ ತೆಗೆದುಕೊಂಡು ವಿತರಿಸುವ ಕಾರ್ಯಕ್ಕೆ ಪ್ರಾಧ್ಯಾನತೆ ನೀಡಲಾಗುವುದ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 