ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆ: ಶಾಸಕ ಕುಮಟಳ್ಳಿ
ಅಥಣಿ 26: (ಶಿವಪುತ್ರಯಾದವಾಡ) ರಾಜ್ಯ ಸರಕಾರರಿಂದ ಮಂಜೂರಾತಿ ಪಡೆದಿರುವ ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡಲಾಗುವುದು. ಪಟ್ಟಣದ ಗವಿಸಿದ್ದ ಮಡ್ಡಿಯಲ್ಲಿರುವ ಸರಕಾರಿ ಜಾಗದಲ್ಲಿ ಆಶ್ರಯ ಮನೆಗಳ ನಿಮರ್ಾಣಕ್ಕೆ ಆಸ್ಪದ ನೀಡಲಾಗುವುದು. ಎಂದು ಶಾಸಕ ಮಹೇಶ ಕುಮಟಳ್ಳಿ ತಿಳಿಸಿದ್ದಾರೆ.
ಸ್ಥಳಿಯ ಶಾಸಕರ ಗೃಹ ಕಚೇರಿಯಲ್ಲಿ ಫಲಾನುಭವಿಗಳು ಗವಿಸಿದ್ದ ಮಡ್ಡಿ ಮನೆ ನಿಮರ್ಾಣಕ್ಕಾಗಿ ನೀಡಿದ್ದ ಮನವಿ ಸ್ವೀಕರಿಸಿ ಮಾತನಾಡುತ್ತಿದ್ದರು. ಇದೇ ಸಮಯದಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಅವರೊಂದಿಗೆ ಮತ್ತು ತಹಸೀಲ್ದಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚಚರ್ಿಸಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ, ಫಲಾನುಭವಿಗಳಿಂದ ಅಜರ್ಿ ಪಡೆದು ಸಕಲಾಕ್ಕೆ ಸರಕಾರ ನೀಡುವ ಆಶ್ರಯ ಮನೆಗಳ ಮಂಜೂರಾತಿ ತೆಗೆದುಕೊಂಡು ವಿತರಿಸುವ ಕಾರ್ಯಕ್ಕೆ ಪ್ರಾಧ್ಯಾನತೆ ನೀಡಲಾಗುವುದ ಎಂದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 