ವಿದ್ಯುತ್ ಸಂಪರ್ಕ ಮಾರ್ಗ ಬದಲಾವಣೆ
Alteration of electrical connection
ಶಿಗ್ಗಾವಿ 26: ಪಟ್ಟಣದ 16, 17, 18 ನೇ ವಾರ್ಡುಗಳಲ್ಲಿ ಹಾದು ಹೋಗಿದ್ದ 33 ಕೆ ವಿ ವಿದ್ಯುತ್ ಸಂಪರ್ಕ ಜಾಲ ಅಲ್ಲಿನ ನೂರಾರು ವಾಸಿಗಳಿಗೆ ಅಪಾಯ ತಂದೊಡ್ಡುವ ಹಂತದಲ್ಲಿತ್ತು ಅದನ್ನು ಸುಮಾರು 33 ಲಕ್ಷ ವೆಚ್ಚದಲ್ಲಿ ಪುನರ್ ಕಾಮಗಾರಿ ನಿರ್ಮಾಣ ಮಾಡಿ ಮಾರ್ಗ ಬದಲಾಯಿಸಲಾಗಿದೆ ಎಂದು ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ ಹೇಳಿದರು. ಪಟ್ಟಣದ ಹೊರವಲಯದಲ್ಲಿ ವಿದ್ಯುತ್ ಸಂಪರ್ಕ ಜಾಲದ ಮಾರ್ಗ ಬದಲಾವಣೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಈ ಸಂದರ್ಭದಲ್ಲಿ ರಿಯಾಜ್ ಅಹ್ಮದಸಾಬ್ ಹುಲಗೂರ, ಮಕಬುಲ್ಸಾಬ್ ಜಮಾದಾರ, ಮುಕ್ತಾರ ಮಿಯಾನವರ, ಮುನಾಫ ದಖನಿ, ಖಾಜಾ ಜೂಡಿಗಾರ, ಹಜರೆಸಾಬ್ ಮತ್ತಿಕಟ್ಟಿ, ಅದ್ದು ಸಾನಗಾರ, ಶಫಿ ಸಂಶಿ, ಸೇರಿದಂತೆ ಹೆಸ್ಕಾಂ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 