ವಿದ್ಯುತ್ ಸಂಪರ್ಕ ಮಾರ್ಗ ಬದಲಾವಣೆ
Alteration of electrical connection
ಶಿಗ್ಗಾವಿ 26: ಪಟ್ಟಣದ 16, 17, 18 ನೇ ವಾರ್ಡುಗಳಲ್ಲಿ ಹಾದು ಹೋಗಿದ್ದ 33 ಕೆ ವಿ ವಿದ್ಯುತ್ ಸಂಪರ್ಕ ಜಾಲ ಅಲ್ಲಿನ ನೂರಾರು ವಾಸಿಗಳಿಗೆ ಅಪಾಯ ತಂದೊಡ್ಡುವ ಹಂತದಲ್ಲಿತ್ತು ಅದನ್ನು ಸುಮಾರು 33 ಲಕ್ಷ ವೆಚ್ಚದಲ್ಲಿ ಪುನರ್ ಕಾಮಗಾರಿ ನಿರ್ಮಾಣ ಮಾಡಿ ಮಾರ್ಗ ಬದಲಾಯಿಸಲಾಗಿದೆ ಎಂದು ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ ಹೇಳಿದರು. ಪಟ್ಟಣದ ಹೊರವಲಯದಲ್ಲಿ ವಿದ್ಯುತ್ ಸಂಪರ್ಕ ಜಾಲದ ಮಾರ್ಗ ಬದಲಾವಣೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಈ ಸಂದರ್ಭದಲ್ಲಿ ರಿಯಾಜ್ ಅಹ್ಮದಸಾಬ್ ಹುಲಗೂರ, ಮಕಬುಲ್ಸಾಬ್ ಜಮಾದಾರ, ಮುಕ್ತಾರ ಮಿಯಾನವರ, ಮುನಾಫ ದಖನಿ, ಖಾಜಾ ಜೂಡಿಗಾರ, ಹಜರೆಸಾಬ್ ಮತ್ತಿಕಟ್ಟಿ, ಅದ್ದು ಸಾನಗಾರ, ಶಫಿ ಸಂಶಿ, ಸೇರಿದಂತೆ ಹೆಸ್ಕಾಂ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 