ದಿ.30ರಂದು ಅಮವಾಸ್ಯೆಯ ಅನುಭಾವಗೋಷ್ಠಿ
Amavase Anubhava Gosti on 30
ಬೆಳಗಾವಿ 28: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಜಿಲ್ಲಾ ಘಟಕ ಅಮವಾಸ್ಯೆಯ ಅನುಭಾವಗೋಷ್ಠಿ ಅನುಭಾವ ಸೋಮವಾರ ದಿ.30ರಂದು ಸಾಯಂಕಾಲ 5.30ಗಂಟೆಗೆ ಲಿಂಗಾಯತ ಭವನ, ಶಿವಬಸವನಗರ ಬೆಳಗಾವಿಯಲ್ಲಿ ಜರುಗುವುದು.
ಶ್ರೀಮ.ನಿ.ಪ್ರ.ಪೂಜ್ಯ ಗುರುಸಿದ್ಧ ಮಹಾಸ್ವಾಮಿಗಳು, ಕಾರಂಜಿಮಠ, ಬೆಳಗಾವಿ ಇವರು ಸಾನಿಧ್ಯ ವಹಿಸುವರು. ಶರಣೆ ಮೀನಾಕ್ಷಿ ಸುರೇಶ ಭಾಂಗಿ(ಸೂಡಿ) ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯರು ಸಾಹಿತಿ ಕಿತ್ತೂರ ಇವರು “ಬಸವಣ್ಣ ಮತ್ತು ಏಸುಕ್ರಿಸ್ತ ತೌಲನಿಕ ಚಿಂತನೆ” ಎಂಬ ವಿಷಯದ ಮೇಲೆ ಅನುಭಾವ ನೀಡಲಿದ್ದಾರೆ. ಜಿಲ್ಲಾ ಅಧ್ಯಕ್ಷರಾದ ಶರಣೆ. ರತ್ನಪ್ರಭಾ ಬೆಲ್ಲದ ಇವರು ಅಧ್ಯಕ್ಷತೆ ವಹಿಸುವರು, ಕಾರಣ ಎಲ್ಲ ಬಸವಾಭಿಮಾನಿಗಳು ಸಮಯಕ್ಕೆ ಸರಿಯಾಗಿ ಆಗಮಿಸಿ ಅಮವಾಸ್ಯೆಯ ಅನುಭಾವಗೋಷ್ಠಿ ಕಾರ್ಯಕ್ರಮಕ್ಕೆ ಭಾಗವಹಿಸಬೇಕೆಂದು ಪ್ರಧಾನ ಕಾರ್ಯದರ್ಶಿ ವಿನಂತಿಕೊಂಡಿದ್ದಾರೆ.
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ 