ಅಂಬೇಡ್ಕರ 134ನೇ ಜಯಂತಿಯೋತ್ಸವ
Ambedkar's 134th birth anniversary celebrations
ಜಮಖಂಡಿ 15: ನಗರದ ಜೋಳದ ಬಜಾರದಲ್ಲಿ ದಲಿತ ಸೇನೆ ಕರ್ನಾಟಕ ಸಂಘಟನೆಯ ಸಹಯೋಗದಲ್ಲಿ ಡಾ,ಬಿ,ಆರ್, ಅಂಬೇಡ್ಕರ ಅವರ 134ನೇ ಜಯಂತಿಯೋತ್ಸವವನ್ನು ಅದ್ದೂರಿಯಾಗಿ ಆಚರಣೆಯನ್ನು ಮಾಡುವ ಮೂಲಕ ಭಾವಚಿತ್ರಕ್ಕೆ ಪುಷ್ಪಗಳಿಂದ ಪೂಜೆಯನ್ನು ಸಲಿಸಿ, ಮೇನಬತ್ತಿಯಿಂದ ದೀಪ ಬೆಳಗಿಸಿ. ಗೌರವ ನಮನವನ್ನು ಸಲಿಸಿದರು.
ರುದ್ರಾವಧೂತ ಮಠದ ಪೀಠಾಧಿಕಾರಿ ಕೃಷ್ಣಾನಂದ ಅವಧೂತರು, ನಗರಸಭೆ ಸದಸ್ಯ ಸಿದ್ದು ಮೀಶಿ, ದಾನೇಶ ಘಾಟಗೆ, ಶಶಿಕಾಂತ ತೇರದಾಳ, ರವಿ ದೊಡಮನಿ, ರವಿ ಶಿಂಗೆ, ಮಾಧೇವ ಕಡಕೋಳ, ಗುರುನಾಥ ತೇರದಾಳ, ಸಂಘಟನೆಯ ಜಿಲ್ಲಾಧ್ಯಕ್ಷ ಭೀಮು ಮೀಶಿ ತಾ, ಅಧ್ಯಕ್ಷ ನಿಂಗು ಮೇಳೆನ್ನವರ, ಸುರೇಶ ನಡಗೇರಿ, ಸಚೀನ ಮೀಶಿ, ನವೀನ ಭೂವಿ, ಅಸ್ಲಂ ಮುಧೋಳೆ, ಬಸವರಾಜ ಕಾಂಬಳೆ ಸೇರಿದಂತೆ ಅನೇಕರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 