ಅಂಬೇಡ್ಕರ 134ನೇ ಜಯಂತಿಯೋತ್ಸವ
Ambedkar's 134th birth anniversary celebrations
ಜಮಖಂಡಿ 15: ನಗರದ ಜೋಳದ ಬಜಾರದಲ್ಲಿ ದಲಿತ ಸೇನೆ ಕರ್ನಾಟಕ ಸಂಘಟನೆಯ ಸಹಯೋಗದಲ್ಲಿ ಡಾ,ಬಿ,ಆರ್, ಅಂಬೇಡ್ಕರ ಅವರ 134ನೇ ಜಯಂತಿಯೋತ್ಸವವನ್ನು ಅದ್ದೂರಿಯಾಗಿ ಆಚರಣೆಯನ್ನು ಮಾಡುವ ಮೂಲಕ ಭಾವಚಿತ್ರಕ್ಕೆ ಪುಷ್ಪಗಳಿಂದ ಪೂಜೆಯನ್ನು ಸಲಿಸಿ, ಮೇನಬತ್ತಿಯಿಂದ ದೀಪ ಬೆಳಗಿಸಿ. ಗೌರವ ನಮನವನ್ನು ಸಲಿಸಿದರು.
ರುದ್ರಾವಧೂತ ಮಠದ ಪೀಠಾಧಿಕಾರಿ ಕೃಷ್ಣಾನಂದ ಅವಧೂತರು, ನಗರಸಭೆ ಸದಸ್ಯ ಸಿದ್ದು ಮೀಶಿ, ದಾನೇಶ ಘಾಟಗೆ, ಶಶಿಕಾಂತ ತೇರದಾಳ, ರವಿ ದೊಡಮನಿ, ರವಿ ಶಿಂಗೆ, ಮಾಧೇವ ಕಡಕೋಳ, ಗುರುನಾಥ ತೇರದಾಳ, ಸಂಘಟನೆಯ ಜಿಲ್ಲಾಧ್ಯಕ್ಷ ಭೀಮು ಮೀಶಿ ತಾ, ಅಧ್ಯಕ್ಷ ನಿಂಗು ಮೇಳೆನ್ನವರ, ಸುರೇಶ ನಡಗೇರಿ, ಸಚೀನ ಮೀಶಿ, ನವೀನ ಭೂವಿ, ಅಸ್ಲಂ ಮುಧೋಳೆ, ಬಸವರಾಜ ಕಾಂಬಳೆ ಸೇರಿದಂತೆ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 