ಭಾರತ ಪ್ರಗತಿಗೆ ಅಂಬೇಡ್ಕರ್ ಕೊಡುಗೆ ಮುಖ್ಯ : ಶಿವರಾಜ ಶಿವಪುರ
ರಾಷ್ಟ್ರಕ್ಕೆ ಉತ್ತಮ ಸಂವಿಧಾನ ನೀಡುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಶ್ರಮಿಸಿದ್ದಾರೆ
ಭಾರತ ಪ್ರಗತಿಗೆ ಅಂಬೇಡ್ಕರ್ ಕೊಡುಗೆ ಮುಖ್ಯ : ಶಿವರಾಜ ಶಿವಪುರ
ಕಂಪ್ಲಿ 27: ವಿಶ್ವದ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತವು ಪ್ರಗತಿ ಪಥದತ್ತ ಸಾಗುವಲ್ಲಿ ಅಂಬೇಡ್ಕರ್ಕೊಡುಗೆ ಹೆಚ್ಚಿನದ್ದು ಎಂದು ತಹಶೀಲ್ದಾರ್ ಶಿವರಾಜ ಶಿವಪುರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಛೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ವೈವಿಧ್ಯತೆಯಿಂದ ಕೂಡಿರುವ ರಾಷ್ಟ್ರಕ್ಕೆ ಹಲವು ದೇಶಗಳ ಸಂವಿಧಾನ ಅಧ್ಯಯನ ಮಾಡಿರ ಯನ ಮಾಡಿ ರಾಷ್ಟ್ರಕ್ಕೆ ಉತ್ತಮ ಸಂವಿಧಾನ ನೀಡುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಶ್ರಮಿಸಿದ್ದಾರೆ.
ಆ ನಿಟ್ಟಿನಲ್ಲಿ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು. ಯುವ ಮುಖಂಡ ಸಿ.ಎ.ಚನ್ನಪ್ಪ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ಕಾಯಾಂರ್ಗ, ನ್ಯಾಯಾಂಗಮತ್ತು ಮಾಧ್ಯಮ ರಂಗ ಸ್ತಂಭಗಳಾಗಿದ್ದು, ಸಂವಿಧಾನ ಆಶಯಗಳನ್ನು ಸಂರಕ್ಷಿಸುವಲ್ಲಿ ತಮ್ಮದೇ ಆದ ಪಾತ್ರ ವಹಿಸುತ್ತವೆ ಎಂದರು. ಇದೇ ವೇಳೆ ಅಂಬೇಡ್ಕರ್ ಭಾವಚಿತ್ರಕ್ಕೆ ಹಾಗೂ ಸಂವಿಧಾನ ಪೀಠಿಕೆಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಪುಷ್ಪ ನಮನ ಸಲ್ಲಿಸಲಾಯಿತು. ಸಂವಿಧಾನ ಪೀಠಿಕೆ ಬೋಧಿಸಿದರು. ಈ ಸಂದರ್ಭದಲ್ಲಿ ಗ್ರೇಡ್-1 ತಹಶೀಲ್ದಾರ್ ಷಣ್ಮುಕಪ್ಪ, ಉಪ ತಹಶೀಲ್ದಾರ್ ಬಿ.ರವೀಂದ್ರಕುಮಾರ, ಶಿರಸ್ತೇದಾರ ರಮೇಶ, ವಿಎ ಲಕ್ಷ್ಮಣ ಸೇರಿದಂತೆ ಸಿಬ್ಬಂದಿ ಪಾಲ್ಗೊಂಡಿದ್ದರು. ನ.02: ಸ್ಥಳೀಯ ತಹಶೀಲ್ದಾರ್ ಕಛೇರಿ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 