ಯಲ್ಲಪ್ಪ ಹಿಮ್ಮಡಿಗೆ ಅಂಬೇಡ್ಕರ್ ಪ್ರಶಸ್ತಿ
Ambedkar Award for Yellappa Himmadi
ಬೆಳಗಾವಿ 13: ಅಂಬೇಡ್ಕರ್ ಜಯಂತಿ ಅಂಗವಾಗಿ ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುವ 2024ನೇ ಸಾಲಿನ ಡಾ. ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಬೆಳಗಾವಿಯ ಬಂಡಾಯ ಸಾಹಿತಿ ಯಲ್ಲಪ್ಪ ಹಿಮ್ಮಡಿ ಅವರನ್ನು ಆಯ್ಕೆ ಮಾಡಲಾಗಿದೆ.
ಅವರು ಮಾಡಿರುವ ಸಾಹಿತ್ಯ ಮತ್ತು ಸಾಮಾಜಿಕ ಸೇವೆ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಏಪ್ರಿಲ್ 14ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 