ತಾಲೂಕ ಪಂಚಾಯತ ಕಛೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
Ambedkar Jayanti Celebration at Taluka Panchayat Office
ತಾಲೂಕ ಪಂಚಾಯತ ಕಛೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಕುಕನೂರು 15: ತಾಲೂಕ ಪಂಚಾಯತ ಕಛೇರಿಯಲ್ಲಿ ಸಮಾನತೆಯ ಹರಿಕಾರ, ಮಾನವತಾವಾದಿ, ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ತಾಲೂಕ ಪಂಚಾಯತ ಯೋಜನಾಧಿಕಾರಿಗಳು ಆನಂದ ಗರೂರ ಮಾತನಾಡಿ ಡಾ. ಬಿ.ಆರ್ ಅಂಬೇಡ್ಕರ್ ರವರು ವಿದ್ಯಾವಂತರಾಗಿ, ಸಂಘಟಿತರಾಗಿ ಮತ್ತು ಉತ್ತೇಜಿತರಾಗಿ ಎಂದು ಯುವಕರಿಗೆ ಮಾರ್ಗದರ್ಶನ ಮಾಡಿ ಸಮಾನತೆಗಾಗಿ ತಮ್ಮ ಜೀವನವನ್ನೆ ಮುಡಿಪಾಗಿಟ್ಟ ಅವರ ಜೀವನಾದರ್ಶಗಳನ್ನು ಪಾಲಿಸೋಣ ಎಂದರು. ಜಯಂತಿ ಆಚರಣೆ ಸಮಾರಂಭದಲ್ಲಿ ತಾಲೂಕು ಯೋಜನಾಧಿಕಾರಿಗಳಾದ ಆನಂದ ಗರೂರ ಹಾಗೂ ತಾ.ಪಂ ಯಲ್ಲಪ್ಪ ನಿಡಶೇಷಿ, ಚೆನ್ನಬಸಪ್ಪ ಸಣ್ಣಕರಡದ್, ಲಕ್ಷ್ಮಣ ಕೆರಳ್ಳಿ ಸಿಬ್ಬಂದಿ ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 