ಭೋವಿ ಸಮಾಜದಿಂದ ಅಂಬೇಡ್ಕರ ಜಯಂತಿ ಆಚರಣೆ
Ambedkar Jayanti celebrated by Bhovi community
ಶಿಗ್ಗಾವಿ 15 : ಪಟ್ಟಣದ ಮೌಲಾಲಿನಗರದ ಗುಡ್ಡದ ಓಣಿಯ ದೇವಸ್ಥಾನದಲ್ಲಿ ಗುರುಸಿದ್ಧರಾಮೇಶ್ವರ ಭೋವಿ ವಡ್ಡರ ಸಮಾಜದ ವತಿಯಿಂದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ 135 ನೇ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಉಮೇಶ್ ವಡ್ಡರ, ಗೌರವಾಧ್ಯಕ್ಷ ನಾಗರಾಜ್ ಹಾವೇರಿ, ಖಚಾಂಚಿ ಸುರೇಶ್ ಬಂಡಿವಡ್ಡರ, ಹನುಮಂತಪ್ಪ ಬಂಡಿವಡ್ಡರ್ , ಜಯಪ್ರಕಾಶ ಬಂಡಿವಡ್ಡರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 