ಹೊಳಗುಂದಿ ಯಲ್ಲಿ ಅಂಬೇಡ್ಕರ್ ಜಯಂತಿ
Ambedkar Jayanti in Holgundi
ಹೂವಿನಹಡಗಲಿ 19: ತಾಲ್ಲೂಕಿನ ಹೊಳಗುಂದಿ ಗ್ರಾಮದಲ್ಲಿ ಜೈ ಭೀಮ್ ಯೂತ್ಸ್ ಕ್ಲಬ್ ನಿಂದ ಶನಿವಾರ ಅಂಬೇಡ್ಕರ್ ಮತ್ತು ಬಾಬು ಜಗಜೀವನ ರಾಂ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಹಿಳೆಯರು ಕಳಸ ತಮಟೆ,ಡೊಳ್ಳು ನೊಂದಿಗೆ ಅಂಬೇಡ್ಕರ್ ಮತ್ತು ಬಾಬು ಜಗಜೀವನ ರಾಂ ಭಾವ ಚಿತ್ರ ಮೆರವಣಿಗೆ ಯಲ್ಲಿ ಸಿಪಿಐ ಮಲ್ಲಪ್ಪ ಹೂಗಾರ, ಪಿಎಸ್ಐ ಮಣಿಕಂಠ, ಪಂಚಾಯ್ತಿ ಪಿಡಿಒ ಮರಮೇಶಪ್ಪ ಭಾವಚಿತ್ರಕ್ಕೆ ಪುಷ್ಪಾ ರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಯಿತು. ಇದೇ ವೇಳೆ ಚಿತ್ರಕಲಾ ಶಿಕ್ಷಕ ದ್ವಾರಕೀಶ್ ರೆಡ್ಡಿ, ಶಿಕ್ಷಕ ಕೊಟ್ರೇಶ ಮಾತನಾಡಿ ಸಂವಿಧಾನದ ಶಿಲ್ಪಿ ಯಾಗಿದ್ದ ಅಂಬೇಡ್ಕರ್ ಅವರು ಜಾತಿ ಪದ್ದತಿ ಮತ್ತು ಅಸ್ಪೃಶ್ಯತೆ ವಿರುದ್ದ ಹೋರಾಡಿ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳನ್ನು ಒದಗಿಸಿಕೊಟ್ಟ ಮಹಾನ್ ನಾಯಕರಾಗಿದ್ದರು ಎಂದರು.
ನವೀನ ಕೃಷ್ಣಾ ಪ್ರಾಸ್ತಾವಿಕ ನಂತರ ದ್ವಾರಕೀಶ್ ಕ್ರಾಂತಿ ಗೀತೆಗಳನ್ನು ಹಾಡಿದರು, ಎ ಲಕ್ಷ್ಮಣ ನಿರ್ವಹಿಸಿದರು , ಎಸ್ ಬಿ ಗುರುಬಸವರಾಜ ಸ್ವಾಗತಿಸಿದರು, ಸಿ ಗುರುರಾಜ ವಂದಿಸಿದರು, ಜೈ ಭೀಮ್ ಯೂತ್ ಕ್ಲಬ್ ಅಧ್ಯಕ್ಷ ಎ ವಿಶ್ವನಾಥ,ರೈತ ಸಂಘದ ಎಂ.ಶಿವರಾಜ, ಗ್ರಾ.ಪಂ ಮಾಜಿ ಅಧ್ಯಕ್ಷ ಎ ದಡಾರ್ಪ,ಯಮುನಪ್ಪ, ದಲಿತ ಸೇನೆಯ ಸಿ ದುರುಗೇಶ್,ಬುಳ್ಳಪ್ಪ, ಎಂ ರಾಜಪ್ಪ,ಕೆ ಅಜ್ಜಪ್ಪ, ಎಂ ಸ್ವಾಮಿ, ಶಿವಕುಮಾರ,ಅಜ್ಜಯ್ಯ, ದೇವರಾಜ, ಎಂ ದುರುಗೇಶ, ಎಂ ಲೋಕೇಶ್,ಸಿ ಸಿದ್ದಲಿಂಗಸ್ವಾಮಿ,ಟಿ ಹನುಮಂತಪ್ಪ,ಶಾಂತಪ್ಪ, ರಾಜನಗೌಡ ಪಾಟೀಲ್,ಮಂಜುನಾಥ,ಮಹಾಂತೇಶ,ಗ ಣೇಶ,ಅಜಯ್,ನಿಂಗರಾಜ,ಪರಶುರಾ ಮ, ಹರ್ಷ, ಆದಿ, ಸಂತೋಷ, ಇತರರು ಇದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 