ಅಂಬಿಗರ ಚೌಡಯ್ಯ ಜಯಂತಿ ಆಚರಣೆ
Ambigara Chowdaiah Jayanti Celebration
ಹೂವಿನ ಹಡಗಲಿ 21: ಬಸವಣ್ಣನವರಿಂದ ಲಿಂಗ ದೀಕ್ಷೆ ಪಡೆದು ಜನಸಾಮಾನ್ಯರ ಬದುಕನ್ನು ವಚನಗಳ ಮೂಲಕ ಅನಾವರಣಗೊಳಿಸಿದ ಚೌಡಯ್ಯ ರವರ ನಡೆ ನುಡಿ ಅನುಸರಿಸಬೇಕು ಎಂದು ಶಿಕ್ಷಕಿ ವೈ ಜಯಮ್ಮ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ತುಂಗಭದ್ರಾ ಪ್ರೌಢಶಾಲೆಯಲ್ಲಿ ಬುಧವಾರ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆಯಲ್ಲಿ ಮಾತನಾಡಿದರು.12 ನೇ ಶತಮಾನದ ಶರಣ ಪರಂಪರೆ ಮೈಗೂಡಿಸಿಕೊಂಡಿದ್ದರು ಎಂದರು.ಶಿಕ್ಷಕ ಪಂ ವಾಣಿ ಗಿಡ್ಡಾನಾಯ್ಕ್ ಚೌಡಯ್ಯ ರವರ ವಚನಗಳನ್ನು ಪ್ರಸ್ತುತ ಪಡಿಸಿದರು.ವಿದ್ಯಾರ್ಥಿನಿ ಸೊಪ್ಪಿನ ಪೂರ್ವಿ ಅಂಬಿಗರ ಚೌಡಯ್ಯ ರವರ ಕುರಿತು ಮಾಹಿತಿ ಹಂಚಿಕೊಂಡರು.ಮುಖ್ಯ ಗುರು ಸುರೇಶ ಅಂಗಡಿ ಶಿಕ್ಷಕರಾದ ಎಸ್ ದ್ವಾರಕೀಶ್ ರೆಡ್ಡಿ ಸ್ವಾಮಿನಾಥ ರಾಮಸ್ವಾಮಿ, ಬಸಪ್ಪ ಕೆ ಆನಂದ್ ಜಿ ಗೀತಾ ಪಿ ಎಂ ಪ್ರತಿಮಾ ಎನ್ ರೇಖಾ ಎಸ್ ಸಂಗಮೇಶ ಸುಂಕದ ಪ್ರಸಾದ್ ಸಂತೋಷ್ ಕುಮಾರ್ ಎಸ್ ರಾಕೇಶ್ ರೆಡ್ಡಿ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 