ಯು.ಟಿ.ಖಾದರಗೆ ಅಭಿನಂದನೆ ಸಲ್ಲಿಸಿದ ಅಂಬೂರ
Amboora congratulates U.T. Khadara
ಲೋಕದರ್ಶನ ವರದಿ
ಶಿಗ್ಗಾವಿ 06: : ಕರ್ನಾಟಕ ಘನ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನೂತನ ಸಚಿವರಾಗಿ ಆಯ್ಕೆಯಾದ ಯು.ಟಿ.ಖಾದರ ಅವರಿಗೆ ತಾಲೂಕಿನ ಕಾಂಗ್ರೆಸ್ ಮುಖಂಡ ಹಾಗೂ ಹಾವೇರಿ ಜಿಲ್ಲಾ ವಕ್ಪ ಸಲಹಾ ಸಮಿತಿ ಸದಸ್ಯ ಮತ್ತು ಮಾಜಿ ಶಿಗ್ಗಾವಿ ಅಂಜುಮನ್ ಸಮಿತಿ ಕಾರ್ಯದರ್ಶಿ ಮಹ್ಮದ ಹನೀಫ್ ಅಂಬೂರ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 