ಜನರ ಸಂಕಷ್ಟಕ್ಕೆ ಸ್ಪಂದಿಸದ ಅಮಿತ್ ಶಾ: ಖರ್ಗೆ ಟೀಕೆ
ಬೆಂಗಳೂರು, ಜ. 19: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಿಎಎ ಪರಪ್ರಚಾರ, ಮತಬ್ಯಾಂಕ್ ಉಳಿಸಿಕೊಳ್ಳುವುದು ಮುಖ್ಯವೇ ಹೊರತು ರಾಜ್ಯದ ಜನರ ಸಂಕಷ್ಟ ಅವರಿಗೆ ಬೇಕಿಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ಹುಬ್ಬಳ್ಳಿಯಲ್ಲಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರಗಳ್ಯಾವುದನ್ನು ಪ್ರಸ್ತಾಪಿಸಲಿಲ್ಲ. ಕಳಸಾ ಬಂಡೂರಿ ನಾಲೆ ಯೋಜನೆ ಬಗ್ಗೆ ಮಾತಾಡಲಿಲ್ಲ. ಇದರ ಬಗ್ಗೆ ಮುಖ್ಯಮಂತ್ರಿಗಳು ಅಮಿತ್ ಶಾ ಅವರಿಗೆ ಕೇಳಬೇಕಿತ್ತು ಎಂದರು.
ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ. ಅವರ ತೀರ್ಮಾನ ಯಾವಾಗ ಬರುತ್ತದೆ ಎಂಬ ಬಗ್ಗೆ ಭವಿಷ್ಯ ಹೇಳಲು ತಮಗೆ ಗೊತ್ತಿಲ್ಲ, ಜಾದು ಮಾಡುವುದು ತಿಳಿದಿಲ್ಲ. ನಮಗಿಂತ ಮೊದಲು ಮಾಧ್ಯಮದವರಿಗೆ ಇದು ಬೇಗನೇ ತಿಳಿಯುತ್ತದೆ ಎಂದು ಮಾರ್ಮಿಕವಾಗಿ ಉತ್ತರಿಸಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 