ಜಾರ್ಖಂಡ್ನಲ್ಲಿ ಜೊಹರ್ ಜನ ಆಶೀರ್ವಾದ ಯಾತ್ರೆಗೆ ಅಮಿತ್ ಶಾ ಚಾಲನೆ
ನವದೆಹಲಿ, ಸೆ 18 ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವ ಜಾರ್ಖಂಡ್ನಲ್ಲಿ ಬುಧವಾರ 'ಜೊಹರ್ ಜನ್ ಆಶೀರ್ವಾದ್ ಯಾತ್ರೆ"ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಲಿದ್ದಾರೆ.
ಜಮತರಾದ ಕಾಲಿ ಮಂದಿರ ಮೈದಾನದಿಂದ ಯಾತ್ರೆ ಆರಂಭಗೊಳ್ಳಲಿದ್ದು, ಮುಖ್ಯಮಂತ್ರಿ ರಘುಬರ್ ದಾಸ್ ಭಾಗವಹಿಸಲಿದ್ದಾರೆ.
ಜೋಹರ್ ಜನ ಆಶೀರ್ವಾದ್ ಯಾತ್ರೆ ಈ ಮೊದಲು ಸೆಪ್ಟೆಂಬರ್ 15 ರಂದು ನಿಗದಿಯಾಗಿತ್ತು, ಆದರೆ ನಂತರ ಅದನ್ನು ಸೆಪ್ಟೆಂಬರ್ 18 ಕ್ಕೆ ಮುಂದೂಡಲಾಯಿತು.
ಏಳು ದಿನಗಳ 'ಜೊಹರ್ ಜನ ಆಶೀರ್ವಾದ್ ಯಾತ್ರೆ, 581 ಕಿ.ಮೀ. ಸಂಚರಿಸಲಿದ್ದು, ಈ ಸಮಯದಲ್ಲಿ ಮುಖ್ಯಮಂತ್ರಿ ಹಲವು ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಖನಿಜ ಸಮೃದ್ಧ ರಾಜ್ಯವಾಗಿರುವ ಜಾರ್ಖಂಡ್ನಲ್ಲಿ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 