ಜಾರ್ಖಂಡ್ನಲ್ಲಿ ಜೊಹರ್ ಜನ ಆಶೀರ್ವಾದ ಯಾತ್ರೆಗೆ ಅಮಿತ್ ಶಾ ಚಾಲನೆ
ನವದೆಹಲಿ, ಸೆ 18 ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವ ಜಾರ್ಖಂಡ್ನಲ್ಲಿ ಬುಧವಾರ 'ಜೊಹರ್ ಜನ್ ಆಶೀರ್ವಾದ್ ಯಾತ್ರೆ"ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಲಿದ್ದಾರೆ.
ಜಮತರಾದ ಕಾಲಿ ಮಂದಿರ ಮೈದಾನದಿಂದ ಯಾತ್ರೆ ಆರಂಭಗೊಳ್ಳಲಿದ್ದು, ಮುಖ್ಯಮಂತ್ರಿ ರಘುಬರ್ ದಾಸ್ ಭಾಗವಹಿಸಲಿದ್ದಾರೆ.
ಜೋಹರ್ ಜನ ಆಶೀರ್ವಾದ್ ಯಾತ್ರೆ ಈ ಮೊದಲು ಸೆಪ್ಟೆಂಬರ್ 15 ರಂದು ನಿಗದಿಯಾಗಿತ್ತು, ಆದರೆ ನಂತರ ಅದನ್ನು ಸೆಪ್ಟೆಂಬರ್ 18 ಕ್ಕೆ ಮುಂದೂಡಲಾಯಿತು.
ಏಳು ದಿನಗಳ 'ಜೊಹರ್ ಜನ ಆಶೀರ್ವಾದ್ ಯಾತ್ರೆ, 581 ಕಿ.ಮೀ. ಸಂಚರಿಸಲಿದ್ದು, ಈ ಸಮಯದಲ್ಲಿ ಮುಖ್ಯಮಂತ್ರಿ ಹಲವು ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಖನಿಜ ಸಮೃದ್ಧ ರಾಜ್ಯವಾಗಿರುವ ಜಾರ್ಖಂಡ್ನಲ್ಲಿ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 