ಚುನಾವಣಾ ಪ್ರಚಾರಕ್ಕಾಗಿ ನಗರಕ್ಕೆ ಭೇಟಿ ನೀಡಿದ ಅಮಿತ ಶಾ
ಬೆಳಗಾವಿ 17: ರಂದು ಭಾರತೀಯ ಜನತಾ ಪಾರ್ಟಿ ಯ ರಾಷ್ಟ್ರಾಧ್ಯಕ್ಷರಾದ ಅಮಿತ ಶಾ ರವರು ಮೂರನೇ ಆವೃತ್ತಿಯ ಚುನಾವಣಾ ಪ್ರಚಾರಕ್ಕಾಗಿ ಕನರ್ಾಟಕ ಹಾಗೂ ಮಹಾರಾಷ್ಟ್ರದ ಚುನಾವಣಾ ಪ್ರಚಾರಕ್ಕೆ ತೆರಳುವ ಸಂದರ್ಭದಲ್ಲಿ ಬೆಳಗಾವಿಗೆ ಭೇಟಿ ನೀಡಿದರು. ಬೆಳಗಾವಿಯ ಶಾಸಕರಾದ ಅನಿಲ ಬೆನಕೆ, ಶಾಸಕ ಅಭಯ ಪಾಟೀಲ, ರಾಜ್ಯ ಸಭಾ ಸದ್ಯರಾದ ಪ್ರಭಾಕರ ಕೋರೆ, ವಿಧಾನ ಪರಿಷತ್ತಿನ ವಿರೋದ ಪಕ್ಷದ ನಾಯಕರಾದ ಮಹಾಂತೇಶ ಕವಟಗಿಮಠ ಹಾಗೂ ಇತರರು ಶಾಲು ಹೊದಿಸಿ ಪುಷ್ಪಗುಚ್ಛವನ್ನು ನೀಡುವುದರ ಮೂಲಕ ಸ್ವಾಗತಿಸಿದರು.
ಬೆಳಗಾವಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಾಷ್ಟ್ರಾಧ್ಕ್ಷರಾದ ಅಮಿತ ಶಾ ರವರು ಮುಂಬೈ ಕನರ್ಾಟಕದ ಚುನಾವಣಾ ಸಿದ್ದತೆಯ ಕುರಿತು ಸ್ಥಳೀಯ ನಾಯಕರಲ್ಲಿ ಚಚರ್ಿಸಿದರು. ಈ ಭಾಗದ ಎಲ್ಲ ಏಳೂ ಕ್ಷೇತ್ರಗಳನ್ನು ಗೆಲ್ಲುವುದಾಗಿ ಹಾಗೂ ಅದಕ್ಕಾಗಿ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮುಖಂಡರು ತಿಳಿಸಿದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 