ವಾ.ಕ.ರ.ಸಾ.ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಅಮ್ಮಣ್ಣವರ
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ವಾಯವ್ಯ ಕನರ್ಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಬಸವರಾಜ ಅಮ್ಮಣ್ಣವರ ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದಾರೆ.
ಬೀದರ, ಬೆಳಗಾವಿ ಹಾವೇರಿ, ಹುಬ್ಬಳ್ಳಿ, ವಿಜಯಪುರಗಳಲ್ಲಿ ವಿವಿಧ ತಾಂತ್ರಿಕ ಹುದ್ದೆಗಳಲ್ಲಿ ಇವರು ಸೇವೆ ಸಲ್ಲಿಸಿದ್ದಾರೆ.
ಕಳೆದ ವರ್ಷ ವಿಜಯಪೂರಿನಲ್ಲಿ ವಿಭಾಗೀಯ ಮೈಕ್ಯಾನಿಕಲ್ ಇಂಜಿನೀಯರ್ ಆಗಿದ್ದಾಗ ಸುಮಾರು 5.5 ಕೋಟಿ ರೂ.ಗಳ 8 ಲಕ್ಷ ಲೀಟರ್ ಇಂಧನವನ್ನು ಉಳಿತಾಯ ಮಾಡಿ ರಾಜ್ಯದಲ್ಲೇ ಮಾದರಿ ಕಾರ್ಯ ಮಾಡಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ ಸಹ ಇಂಧನ ಉಳಿತಾಯಕ್ಕಾಗಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದಾಗಿ ತಿಳಿಸಿದ್ದಾರೆ. ವಾಹನ ಚಾಲಕರಲ್ಲಿ ವಿಶೇಷ ವಾಹನ ಚಾಲನಾ ತಂತ್ರಜ್ಞಾನಗಳ ಅರಿವು ಮೂಡಿಸಲು ಕಾರ್ಯಕ್ರಮ ರೂಪಿಸಲಾಗುವುದೆಂದು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 