ವಾ.ಕ.ರ.ಸಾ.ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಅಮ್ಮಣ್ಣವರ
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ವಾಯವ್ಯ ಕನರ್ಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಬಸವರಾಜ ಅಮ್ಮಣ್ಣವರ ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದಾರೆ.
ಬೀದರ, ಬೆಳಗಾವಿ ಹಾವೇರಿ, ಹುಬ್ಬಳ್ಳಿ, ವಿಜಯಪುರಗಳಲ್ಲಿ ವಿವಿಧ ತಾಂತ್ರಿಕ ಹುದ್ದೆಗಳಲ್ಲಿ ಇವರು ಸೇವೆ ಸಲ್ಲಿಸಿದ್ದಾರೆ.
ಕಳೆದ ವರ್ಷ ವಿಜಯಪೂರಿನಲ್ಲಿ ವಿಭಾಗೀಯ ಮೈಕ್ಯಾನಿಕಲ್ ಇಂಜಿನೀಯರ್ ಆಗಿದ್ದಾಗ ಸುಮಾರು 5.5 ಕೋಟಿ ರೂ.ಗಳ 8 ಲಕ್ಷ ಲೀಟರ್ ಇಂಧನವನ್ನು ಉಳಿತಾಯ ಮಾಡಿ ರಾಜ್ಯದಲ್ಲೇ ಮಾದರಿ ಕಾರ್ಯ ಮಾಡಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ ಸಹ ಇಂಧನ ಉಳಿತಾಯಕ್ಕಾಗಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದಾಗಿ ತಿಳಿಸಿದ್ದಾರೆ. ವಾಹನ ಚಾಲಕರಲ್ಲಿ ವಿಶೇಷ ವಾಹನ ಚಾಲನಾ ತಂತ್ರಜ್ಞಾನಗಳ ಅರಿವು ಮೂಡಿಸಲು ಕಾರ್ಯಕ್ರಮ ರೂಪಿಸಲಾಗುವುದೆಂದು ತಿಳಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 