ಅಂಫಾನ್ ಪರಿಣಾಮ: ಬಾಂಗ್ಲಾ- ಭಾರತದಲ್ಲಿ ಹೆಚ್ಚಲಿದೆ ಕರೋನ ಅರ್ಭಟ
ನವದೆಹಲಿ, ಮೇ 22, ಭಾರತದಲ್ಲಿ ಕೊರೊನಾ ವೈರಸ್ ಬೆನ್ನಲ್ಲೇ ಅಂಫಾನ್ ಚಂಡಮಾರುತದ ಮತ್ತು ಅದರಿಂದ ಉಂಟಾದ ಪ್ರವಾಹದಿಂದಾಗಿ ಬಾಂಗ್ಲಾದೇಶ ಹಾಗೂ ಭಾರತದ ಕೆಲವು ಭಾಗಗಳಲ್ಲಿ ಕನಿಷ್ಠ 19 ಮಿಲಿಯನ್ ಮಕ್ಕಳು ಅಪಾಯಕ್ಕೆ ಸಿಲುಕಕಿದ್ದಾರೆ ಎಂದು ಯುನಿಸೆಫ್ ಎಚ್ಚರಿಕೆ ನೀಡಿದೆ. ಕೊರೊನಾ ವೈರಸ್ ಭೀತಿಯ ನಡುವೆಯೂ ಅಬ್ಬರಿಸುತ್ತಿರುವ ಅಂಫಾನ್ ಚಂಡಮಾರುತದಿಂದ ನಿರಾಶ್ರಿತ ಶಿಬಿರಗಳಿಗೆ ಹೆಚ್ಚು ಜನರನ್ನು ಸ್ಥಳಾಂತರಿಸುತ್ತಿರುವ ಪರಿಣಾಮ ಕೊರೊನಾ ಸೋಂಕು ವ್ಯಾಪಕವಾಗಿ ಹರಡುವ ಸಾದ್ಯತೆ ಹೆಚ್ಚಾಗಿದೆ ಎಂದು ಯುನಿಸೆಫ್ ಹೇಳಿದೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ದಕ್ಷಿಣ ಏಷ್ಯಾದ ಯುನಿಸೆಫ್ ಪ್ರಾದೇಶಿಕ ನಿರ್ದೇಶಕ ಜೀನ್ ಗೌಗ್, ಅಂಫಾನ್ ಚಂಡಮಾರುತದ ಪರಿಣಾಮ ಬಾಂಗ್ಲಾದೇಶ ಹಾಗೂ ಭಾರತದ ಕೆಲವು ಪ್ರದೇಶಗಳಲ್ಲಿ ಮಕ್ಕಳು ಮತ್ತು ಅವರ ಕುಟುಂಬಗಳನ್ನು ನಿರಾಶ್ರಿತರ ಶಿಬಿರಗಳಿಗೆ ಸ್ಥಳಾಂತರ ಮಾಡುವುದರಿಂದ ಭವಿಷ್ಯದಲ್ಲಿ ಕೊರೊನಾ ಸೋಂಕು ಮತ್ತಷ್ಟು ಹೆಚ್ಚಾಗಲಿದೆ ಎಂದು ಅವರು ಹೇಳಿದ್ದಾರೆ,
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 