ಗಮನ ಸೆಳೆದ ಛದ್ಮವೇಶ
An eye-catching disguise
ವಿಜಯಪುರ 05: ತಾಲ್ಲೂಕಿನ ನಾಗಠಾಣ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ’ನಾಗಠಾಣ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ’ ದ ಪ್ರಾಥಮಿಕ ಶಾಲಾ ವಿಭಾಗದ ’ಛದ್ಮವೇಶ’ ಸ್ಪರ್ಧೆಯಲ್ಲಿ ಗ್ರಾಮದ ಚಂದ್ರಶೇಖರ ಮಹಾರಾಜ ಹಿರಿಯ ಪ್ರಾಥಮಿಕ ಶಾಲೆಯ 3 ನೇ ತರಗತಿಯ ಅನುಶ್ರೀ ಚವ್ಹಾಣ ಪ್ರಸ್ತುತ ಪಡಿಸಿದ ’ಸೌದತ್ತಿ ರೇಣುಕಾ ಯಲ್ಲಮ್ಮ’ ಮಾದರಿಯ ’ಛದ್ಮವೇಶ’, ಪ್ರಥಮ ಸ್ಥಾನ ಪಡೆದುಕೊಂಡು ನೋಡುಗರ ಗಮನ ಸೆಳೆದಿದೆ.
ವಿದ್ಯಾರ್ಥಿನಿಯ ಈ ಸಾಂಸ್ಕೃತಿಕ ವೇಷಭೂಷಣಕ್ಕೆ ಸಂಸ್ಥೆಯ ಅಧ್ಯಕ್ಷರು/ಆಡಳಿತ ಮಂಡಳಿ ಹಾಗೂ ಶಿಕ್ಷಕವರ್ಗ ಅಭಿನಂದನೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 