ಗಮನ ಸೆಳೆದ ಛದ್ಮವೇಶ
An eye-catching disguise
ವಿಜಯಪುರ 05: ತಾಲ್ಲೂಕಿನ ನಾಗಠಾಣ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ’ನಾಗಠಾಣ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ’ ದ ಪ್ರಾಥಮಿಕ ಶಾಲಾ ವಿಭಾಗದ ’ಛದ್ಮವೇಶ’ ಸ್ಪರ್ಧೆಯಲ್ಲಿ ಗ್ರಾಮದ ಚಂದ್ರಶೇಖರ ಮಹಾರಾಜ ಹಿರಿಯ ಪ್ರಾಥಮಿಕ ಶಾಲೆಯ 3 ನೇ ತರಗತಿಯ ಅನುಶ್ರೀ ಚವ್ಹಾಣ ಪ್ರಸ್ತುತ ಪಡಿಸಿದ ’ಸೌದತ್ತಿ ರೇಣುಕಾ ಯಲ್ಲಮ್ಮ’ ಮಾದರಿಯ ’ಛದ್ಮವೇಶ’, ಪ್ರಥಮ ಸ್ಥಾನ ಪಡೆದುಕೊಂಡು ನೋಡುಗರ ಗಮನ ಸೆಳೆದಿದೆ.
ವಿದ್ಯಾರ್ಥಿನಿಯ ಈ ಸಾಂಸ್ಕೃತಿಕ ವೇಷಭೂಷಣಕ್ಕೆ ಸಂಸ್ಥೆಯ ಅಧ್ಯಕ್ಷರು/ಆಡಳಿತ ಮಂಡಳಿ ಹಾಗೂ ಶಿಕ್ಷಕವರ್ಗ ಅಭಿನಂದನೆ ತಿಳಿಸಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 