ಸರಕಾರಿ ನೌಕರರ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆನಂದಗೌಡ ಆಯ್ಕೆ
Anand Gowda elected as the new chairman of the Government Employees' Cooperative Bank
ಮುದ್ದೇಬಿಹಾಳ 17: ವಿಜಯಪುರ ಜಿಲ್ಲೆಯ ಸರಕಾರಿ ನೌಕರರ ಸಹಕಾರಿ(ಜಿಓಸಿಸಿ)ನಿ. ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಮುದ್ದೇಬಿಹಾಳದ ಆರೋಗ್ಯ ಇಲಾಖೆಯ ಆನಂದಗೌಡ ಎನ್ ಬಿರಾದಾರ ಉಪಾಧ್ಯಕ್ಷರಾಗಿ ಮಲಕಪ್ಪ ಟಕ್ಕಳಕಿ ಶಿಕ್ಷಣ ಇಲಾಖೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸರಕಾರಿ ನೌಕರರ ಸಹಕಾರಿ ಬ್ಯಾಂಕ ವಿಜಯಪುರ ಬ್ಯಾಂಕಿನ ಅಧ್ಯಕ್ಷರಾಗಿ ಅಧಿಕಾರವನ್ನು ಆನಂದಗೌಡ ಎನ್ ಬಿರಾದಾರ ಸ್ವೀಕರಿಸಿದರು. ಈ ಶುಭ ಸಂದರ್ಭದಲ್ಲಿ (ವಿಜಯಪುರ ಹಾಗೂ ಬಾಗಲಕೋಟ) ಅವಳಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಆರೋಗ್ಯ ಇಲಾಖೆಯ ಗೌರವಾನ್ವಿತ ಅಧಿಕಾರಿ/ನೌಕರರು, ಗುರು-ಹಿರಿಯರು ಹಾಗೂ ಹಿತೈಷಿಗಳು ಆಗಮಿಸಿ, ಬೆಂಬಲಿಸಿ, ಶುಭಕೋರಿದರು ಸಮಾರಂಭದಲ್ಲಿ ಬ್ಯಾಂಕಿನ ಎಲ್ಲಾ ನಿರ್ದೇಶಕರು ಹಾಗೂ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಲಿ ಅವರು ಎಲ್ಲ ಇಲಾಖೆಯ ನೌಕರರು ಹಾಜರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 