ಸರಕಾರಿ ನೌಕರರ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆನಂದಗೌಡ ಆಯ್ಕೆ
Anand Gowda elected as the new chairman of the Government Employees' Cooperative Bank
ಮುದ್ದೇಬಿಹಾಳ 17: ವಿಜಯಪುರ ಜಿಲ್ಲೆಯ ಸರಕಾರಿ ನೌಕರರ ಸಹಕಾರಿ(ಜಿಓಸಿಸಿ)ನಿ. ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಮುದ್ದೇಬಿಹಾಳದ ಆರೋಗ್ಯ ಇಲಾಖೆಯ ಆನಂದಗೌಡ ಎನ್ ಬಿರಾದಾರ ಉಪಾಧ್ಯಕ್ಷರಾಗಿ ಮಲಕಪ್ಪ ಟಕ್ಕಳಕಿ ಶಿಕ್ಷಣ ಇಲಾಖೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸರಕಾರಿ ನೌಕರರ ಸಹಕಾರಿ ಬ್ಯಾಂಕ ವಿಜಯಪುರ ಬ್ಯಾಂಕಿನ ಅಧ್ಯಕ್ಷರಾಗಿ ಅಧಿಕಾರವನ್ನು ಆನಂದಗೌಡ ಎನ್ ಬಿರಾದಾರ ಸ್ವೀಕರಿಸಿದರು. ಈ ಶುಭ ಸಂದರ್ಭದಲ್ಲಿ (ವಿಜಯಪುರ ಹಾಗೂ ಬಾಗಲಕೋಟ) ಅವಳಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಆರೋಗ್ಯ ಇಲಾಖೆಯ ಗೌರವಾನ್ವಿತ ಅಧಿಕಾರಿ/ನೌಕರರು, ಗುರು-ಹಿರಿಯರು ಹಾಗೂ ಹಿತೈಷಿಗಳು ಆಗಮಿಸಿ, ಬೆಂಬಲಿಸಿ, ಶುಭಕೋರಿದರು ಸಮಾರಂಭದಲ್ಲಿ ಬ್ಯಾಂಕಿನ ಎಲ್ಲಾ ನಿರ್ದೇಶಕರು ಹಾಗೂ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಲಿ ಅವರು ಎಲ್ಲ ಇಲಾಖೆಯ ನೌಕರರು ಹಾಜರಿದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 