ಆನಂದ್ ತೇಲ್ತುಂಬ್ಡೆ ಕಸ್ಟಡಿ ವಿಸ್ತರಣೆ
ಮುಂಬೈ,
ಏ ೧೯, ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ
ಎದುರಿಸುತ್ತಿರುವ ದಲಿತ ಕವಿ ಹಾಗೂ ಮಾನವಹಕ್ಕುಗಳ ಹೋರಾಟಗಾರ ಆನಂದ್ ತೇಲ್ತುಂಬ್ಡೆ
ಅವರ ಪೊಲೀಸ್ ಕಸ್ಟಡಿಯನ್ನು ವಿಶೇಷ ನ್ಯಾಯಾಲಯ ಈ ತಿಂಗಳ ೨೫ ರವರೆಗೆ ವಿಸ್ತರಿಸಿದೆ. ಸುಪ್ರೀಂ
ಕೋರ್ಟ್ ಆದೇಶದ ಮೇರೆಗೆ ಅವರು ಈ ತಿಂಗಳ ೧೪ ರಂದು ರಾಷ್ಟ್ರೀಯ ತನಿಖಾ ಸಂಸ್ಥೆ
(ಎನ್ಐಎ) ಮುಂದೆ ಶರಣಾಗಿದ್ದರು. ಆದೇ ದಿನ ಅವರನ್ನು ವಿಶೇಷ ನ್ಯಾಯಾಲಯದ
ಮುಂದೆ ಹಾಜರುಪಡಿಸಿದ್ದಾಗ, ಈ ತಿಂಗಳ ೧೮ ರವರೆಗೆ ಎನ್ ಐ ಎ ಕಸ್ಟಡಿಗೆ ವಹಿಸಿ ಆದೇಶಿಸಿತ್ತು. ಈ ಗಡುವು ಮುಗಿದ ಹಿನ್ನಲೆಯಲ್ಲಿ ಶನಿವಾರ ಮತ್ತೆ ಅವರನ್ನು ವಿಶೇಷ
ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಆನಂದ್ ತೇಲ್ತುಂಬ್ಡೆ ಸಂವಿಧಾನ
ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗ.
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು 