ಆನಂದ್ ತೇಲ್ತುಂಬ್ಡೆ ಕಸ್ಟಡಿ ವಿಸ್ತರಣೆ
ಮುಂಬೈ,
ಏ ೧೯, ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ
ಎದುರಿಸುತ್ತಿರುವ ದಲಿತ ಕವಿ ಹಾಗೂ ಮಾನವಹಕ್ಕುಗಳ ಹೋರಾಟಗಾರ ಆನಂದ್ ತೇಲ್ತುಂಬ್ಡೆ
ಅವರ ಪೊಲೀಸ್ ಕಸ್ಟಡಿಯನ್ನು ವಿಶೇಷ ನ್ಯಾಯಾಲಯ ಈ ತಿಂಗಳ ೨೫ ರವರೆಗೆ ವಿಸ್ತರಿಸಿದೆ. ಸುಪ್ರೀಂ
ಕೋರ್ಟ್ ಆದೇಶದ ಮೇರೆಗೆ ಅವರು ಈ ತಿಂಗಳ ೧೪ ರಂದು ರಾಷ್ಟ್ರೀಯ ತನಿಖಾ ಸಂಸ್ಥೆ
(ಎನ್ಐಎ) ಮುಂದೆ ಶರಣಾಗಿದ್ದರು. ಆದೇ ದಿನ ಅವರನ್ನು ವಿಶೇಷ ನ್ಯಾಯಾಲಯದ
ಮುಂದೆ ಹಾಜರುಪಡಿಸಿದ್ದಾಗ, ಈ ತಿಂಗಳ ೧೮ ರವರೆಗೆ ಎನ್ ಐ ಎ ಕಸ್ಟಡಿಗೆ ವಹಿಸಿ ಆದೇಶಿಸಿತ್ತು. ಈ ಗಡುವು ಮುಗಿದ ಹಿನ್ನಲೆಯಲ್ಲಿ ಶನಿವಾರ ಮತ್ತೆ ಅವರನ್ನು ವಿಶೇಷ
ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಆನಂದ್ ತೇಲ್ತುಂಬ್ಡೆ ಸಂವಿಧಾನ
ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 