ಆನಂದ್ ತೇಲ್ತುಂಬ್ಡೆ ಕಸ್ಟಡಿ ವಿಸ್ತರಣೆ
ಮುಂಬೈ,
ಏ ೧೯, ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ
ಎದುರಿಸುತ್ತಿರುವ ದಲಿತ ಕವಿ ಹಾಗೂ ಮಾನವಹಕ್ಕುಗಳ ಹೋರಾಟಗಾರ ಆನಂದ್ ತೇಲ್ತುಂಬ್ಡೆ
ಅವರ ಪೊಲೀಸ್ ಕಸ್ಟಡಿಯನ್ನು ವಿಶೇಷ ನ್ಯಾಯಾಲಯ ಈ ತಿಂಗಳ ೨೫ ರವರೆಗೆ ವಿಸ್ತರಿಸಿದೆ. ಸುಪ್ರೀಂ
ಕೋರ್ಟ್ ಆದೇಶದ ಮೇರೆಗೆ ಅವರು ಈ ತಿಂಗಳ ೧೪ ರಂದು ರಾಷ್ಟ್ರೀಯ ತನಿಖಾ ಸಂಸ್ಥೆ
(ಎನ್ಐಎ) ಮುಂದೆ ಶರಣಾಗಿದ್ದರು. ಆದೇ ದಿನ ಅವರನ್ನು ವಿಶೇಷ ನ್ಯಾಯಾಲಯದ
ಮುಂದೆ ಹಾಜರುಪಡಿಸಿದ್ದಾಗ, ಈ ತಿಂಗಳ ೧೮ ರವರೆಗೆ ಎನ್ ಐ ಎ ಕಸ್ಟಡಿಗೆ ವಹಿಸಿ ಆದೇಶಿಸಿತ್ತು. ಈ ಗಡುವು ಮುಗಿದ ಹಿನ್ನಲೆಯಲ್ಲಿ ಶನಿವಾರ ಮತ್ತೆ ಅವರನ್ನು ವಿಶೇಷ
ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಆನಂದ್ ತೇಲ್ತುಂಬ್ಡೆ ಸಂವಿಧಾನ
ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 