ಕಾರ್ಯದರ್ಶಿಯಾಗಿ ಆನಂದ ಲಮಾಣಿ ನೇಮಕ

ಕಾರ್ಯದರ್ಶಿಯಾಗಿ ಆನಂದ ಲಮಾಣಿ ನೇಮಕ Ananda Lamani appointed as Secretary

ಲೋಕದರ್ಶನ ವರದಿ 

ಶಿಗ್ಗಾವಿ 15: ತಾಲೂಕಿನ ಮಮದಾಪೂರ ಗ್ರಾಮದ ಆನಂದ ಲಮಾಣಿ ಹಾವೇರಿ ಜಿಲ್ಲಾ ಕಾಂಗ್ರೆಸ ಸಮಿತಿಯ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಹಾಗೂ ಜಿ ಸಿ ಚಂದ್ರಶೇಖರರವರು ಕಾರ್ಯಧ್ಯಕ್ಷರು ಕೆಪಿಸಿಸಿ ನಿರ್ದೇಶನದ ಮೇರೆಗೆ ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ, ಪಕ್ಷದ ಸಿದ್ಧಾಂತಗಳನ್ನು ಪಾಲಿಸುವ ನಿಟ್ಟಿನಲ್ಲಿ ತಾವು ಪಕ್ಷದ ಶಾಸಕರ ಹಾಗೂ ಹಿರಿಯ ಮುಖಂಡರ ಸಲಹೆ ಮತ್ತು ಮಾರ್ಗದರ್ಶನದಲ್ಲಿ ಮತ್ತು ಜಿಲ್ಲಾ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಕಾರ್ಯೊನ್ಮಕವಾಗಿ ಕೆಲಸ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಂಜೀವ್ ನೀರಲಗಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶಿಸಿದ್ದಾರೆ.