ಅಯ್ಯಪ್ಪಾ ಸ್ವಾಮಿ ಪೂಜಾ ಸಮಾರಂಭಕ್ಕೆ ಆನಂದ ಮಹಾರಾಜರು ಚಾಲನೆ
Ananda Maharaja drives for the Ayyappa Swami Pooja ceremony
ಯಮಕನಮರಡಿ 05: ಸ್ಥಳೀಯ ಹಳ್ಳದ ಓಣಿ ದೆವಾಂಗ ಮಠದ ಆವರಣದಲ್ಲಿ ನಿರ್ಮಿಸಲಾದ ನೂತನ ಅಯ್ಯಪ್ಪಾ ಸ್ವಾಮಿ ಮಂದಿರದಲ್ಲಿ ದಿ 1 ರಂದು ಅಯ್ಯಪ್ಪ ಸ್ವಾಮಿ ಮಹಾಪೂಜೆ ಸಮಾರಂಭದಲ್ಲಿ ಪಾಲ್ಗೊಂಡು ಪೂಜಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡುತ್ತಾ ಹಿಂದೂ ದರ್ಮ ರಕ್ಷಣೆಗೆ ಇಂತಹ ಪೂಜಾ ಸಮಾರಂಭಗಳು ನಡೆಯುವುದರಿಂದ ಹಿಂದೂ ದರ್ಮಕ್ಕೆ ಮತ್ತಷ್ಟು ಗಟ್ಟಿತನ ಉಳಿಯುವುದರ ಜೊತೆಗೆ ಜನರಲ್ಲಿ ಭಕ್ತಿ ಭಾವ ಮೂಡುತ್ತದೆ.
ಅಯ್ಯಪ್ಪಾ ಸ್ವಾಮಿಯ ಮಾಲಾಧಾರಿಗಳ ಕಠೋರ ವೃತ್ತದಿಂದ ಇವರ ಕಾರ್ಯ ಸಿದ್ದಿಯಾಗುವುದು ಎಂದು ಆನಂದ ಮಹಾರಾಜರು ಹೇಳಿದರು. ಈ ಸಂದರ್ಭದಲ್ಲಿ ಅಪಾರ ಅಯ್ಯಪ್ಪಾ ಸ್ವಾಮಿ ಭಕ್ತರು ಸಾರ್ವಜನಿಕರು ಉಪಸ್ಥಿತರಿದ್ದು, ಪೂಜಾ ಸಮಾರಂಭಕ್ಕೆ ಆಗಮಿಸಿದ್ದ ವಿವಿಧ ದೇವಸ್ಥಾನದ ಪಲ್ಲಕ್ಕಿಗಳಿಗೆ ಪೂಜೆ ಸಲ್ಲಿಸಿ ಪುನಿತರಾದರು. ಪೂಜಾ ಕಾರ್ಯಕ್ರಮದಲ್ಲಿ ಸ್ಥಳಿಯ ಹುಣಸಿಕೊಳ್ಳಮಠದ ಪೂಜ್ಯರಾದ ಸಿದ್ದಬಸವ ದೇವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು ಮಾಲಾಧಾರಿಗಳು ಪೂಜ್ಯರನ್ನು ಸನ್ಮಾನಿಸಿ ಗೌರವಿಸಿದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 