ಸಚಿವ ಅನಂತಕುಮಾರ ನಿಧನಕ್ಕೆ ಶ್ರದ್ಧಾಂಜಲಿ
ಲೋಕದರ್ಶನ ವರದಿ
ಯರಗಟ್ಟಿ: ರಾಸಾಯನಿಕ ಮತ್ತು ರಸಗೊಬ್ಬರ ಕೇಂದ್ರ ಸಚಿವ ಹೆಚ್.ಎನ್.ಅನಂತಕುಮಾರ ನಿಧನಕ್ಕೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗಳ ಸದಸ್ಯರು ಸ್ಥಳೀಯ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಅನಂತಕುಮಾರ ಭಾವಚಿತ್ರದ ಎದುರು ಮೌನಾಚರಣೆ ಮಾಡುವುದರ ಮೂಲಕ ಶೃದ್ಧಾಂಜಲಿ ಅಪರ್ಿಸಿದರು.
ಸೋಮು ರೈನಾಪುರ, ಶಮೀರ ಜಮಾದಾರ, ಪೈಗಂಬರ ನಧಾಪ, ಸುರೇಶ ರೈನಾಪೂರ, ಮಲ್ಲಪ್ಪ ಬಾಕರ್ಿ, ದಳವಾಯಿ, ಖಿಲಾರಿ, ಮುಂತಾದವರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 