ಪಂಚಮಸಾಲಿ ಸಮಾಜದ ಹಿರಿಯ ಜೀವಿ ಅಂದಾನಗೌಡ ಉಳ್ಳಾಗಡ್ಡಿ ನಿಧನ
Andana Gowda Ullagaddi, a senior figure of the Panchamasali community, passes away
ಯಲಬುರ್ಗಾ 27 : ಪಟ್ಟಣದ ಪ.ಪಂ ಮಾಜಿ ಅಧ್ಯಕ್ಷ ಹಾಗೂ ಊರಿನ ಹಿರಿಯ ಮುಖಂಡರಾದ ಅಂದಾನಗೌಡ ಶಂಕರಗೌಡ ಉಳ್ಳಾಗಡ್ಡಿ (75) ಶನಿವಾರ ನಿಧನರಾದರು. ಮೃತರಿಗೆ ಪತ್ನಿ, ಪುತ್ರ, ಪುತ್ರಿಯರು, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗ ಬಿಟ್ಟು ಅಗಲಿದ್ದಾರೆ.
ಸೆ.28 ರವಿವಾರ ಮಧ್ಯಾಹ್ನ 2 ಗಂಟೆಗೆ ಯಲಬುರ್ಗಾ ಪಟ್ಟಣದಲ್ಲಿ ಮೃತರ ಅಂತ್ಯಕ್ರಿಯೆ ನೇರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಗಣ್ಯರ ಸಂತಾಪ: ಮೃತರ ನಿಧನಕ್ಕೆ ಕೂಡಲಸಂಗಮಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ,ಹರಿಹರದ ವಚನಾನಂದ ಸ್ವಾಮೀಜಿ, ಶಾಸಕ,ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ಮಾಜಿ ಸಚಿವ ಹಾಲಪ್ಪ ಅಚಾರ್, ಮಾಜಿ ಸಂಸದ ಕರಡಿ ಸಂಗಣ್ಣ ಸೇರಿದಂತೆ ರಾಜಕೀಯ ಗಣ್ಯಮಾನ್ಯರು ಸಂತಾಪ ಸೂಚಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 