ಪಂಚಮಸಾಲಿ ಸಮಾಜದ ಹಿರಿಯ ಜೀವಿ ಅಂದಾನಗೌಡ ಉಳ್ಳಾಗಡ್ಡಿ ನಿಧನ
Andana Gowda Ullagaddi, a senior figure of the Panchamasali community, passes away
ಯಲಬುರ್ಗಾ 27 : ಪಟ್ಟಣದ ಪ.ಪಂ ಮಾಜಿ ಅಧ್ಯಕ್ಷ ಹಾಗೂ ಊರಿನ ಹಿರಿಯ ಮುಖಂಡರಾದ ಅಂದಾನಗೌಡ ಶಂಕರಗೌಡ ಉಳ್ಳಾಗಡ್ಡಿ (75) ಶನಿವಾರ ನಿಧನರಾದರು. ಮೃತರಿಗೆ ಪತ್ನಿ, ಪುತ್ರ, ಪುತ್ರಿಯರು, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗ ಬಿಟ್ಟು ಅಗಲಿದ್ದಾರೆ.
ಸೆ.28 ರವಿವಾರ ಮಧ್ಯಾಹ್ನ 2 ಗಂಟೆಗೆ ಯಲಬುರ್ಗಾ ಪಟ್ಟಣದಲ್ಲಿ ಮೃತರ ಅಂತ್ಯಕ್ರಿಯೆ ನೇರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಗಣ್ಯರ ಸಂತಾಪ: ಮೃತರ ನಿಧನಕ್ಕೆ ಕೂಡಲಸಂಗಮಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ,ಹರಿಹರದ ವಚನಾನಂದ ಸ್ವಾಮೀಜಿ, ಶಾಸಕ,ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ಮಾಜಿ ಸಚಿವ ಹಾಲಪ್ಪ ಅಚಾರ್, ಮಾಜಿ ಸಂಸದ ಕರಡಿ ಸಂಗಣ್ಣ ಸೇರಿದಂತೆ ರಾಜಕೀಯ ಗಣ್ಯಮಾನ್ಯರು ಸಂತಾಪ ಸೂಚಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 