ಆನೆಗೊಂದಿ ಉತ್ಸವ : ಸಾಹಸ ರಾಕ್ ಕ್ಲೈಮಿಂಗ್ ಪ್ರದರ್ಶನ
ಕೊಪ್ಪಳ 10 : ಆನೆಗೊಂದಿ ಉತ್ಸವ-2020ರ ನಿಮಿತ್ತ ನಫಾಸನ ಸಂಸ್ಥೆ ವತಿಯಿಂದ ಸಾಹಸ ರಾಕ್ ಕ್ಲೈಮಿಂಗ್ ಪ್ರದರ್ಶನ ನಡೆಯಿತು.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗೊಂದಿ ಉತ್ಸವದ ನಿಮಿತ್ತ ಜ. 09 ಮತ್ತು 10 ರಂದು ನಡೆದ ಸಾಹಸ ರಾಕ್ ಕ್ಲೈಮಿಂಗ್ ಪ್ರದರ್ಶನಕ್ಕೆ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರು ಋಷಿಮುಖ ಪರ್ವದಲ್ಲಿ ಗುರುವಾರದಂದು (ಜ.9) ಚಾಲನೆ ನೀಡಿದರು.
ಆನೆಗೊಂದಿಯ ಶ್ರೀ ಕೇಷ್ಣದೇವರಾಯ ವೇದಿಕೆ ರಸ್ತೆಯ ಪಕ್ಕದಲ್ಲಿ ನಡೆದ ಸಾಹಸ ರಾಕ್ ಕ್ಲೈಮಿಂಗ್ ಪ್ರದರ್ಶನದಲ್ಲಿ ರ್ಯಾಪ್ಲಿಂಗ್ ಪೈಪ್ಲ್ಯಾಡರ್, ಜಿಫ್ಲೈನ್ ಕೃತಕ ಗೊಡೆ, ಆರ್ಚರಿ, ಟಾರ್ಗೆಟ್ ಶ್ಯೂಟಿಂಗ್, ಆಲ್ಪೆನ್ನೆಟ್ ಕೃತಕ ಏಣಿ ಸೇರಿದಂತೆ ವಿವಿಧ ಪ್ರದರ್ಶನಗಳು ನಡೆದವು. ಈ ಪ್ರದರ್ಶನದಲ್ಲಿ ಭಗವಹಿಸಲು ಮಕ್ಕಳು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡು, ವಿವಿಧ ಸಾಹಸಿ ಪ್ರದರ್ಶನಗಳಲ್ಲಿ ಭಾಗವಹಿಸಿದ್ದು, ವಿಶೇಷವಾಗಿತ್ತು.
ನಫಾಸನ ಸಂಸ್ಥೆಯ ಸಹಾಯಕ ನಿರ್ದೇಶಕ ವಿರೇಶ ಎಂ. ಹಾಗೂ ಅವರ ಸಂಸ್ಥೆಯ ಸಾಹಸಿ ರಾಕ್ ಕ್ಲೈಮಿಂಗ್ ಪ್ರದರ್ಶನವನ್ನು ನಡೆಸಿಕೊಟ್ಟರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 