ಕನ್ನಡ ರಾಜೋತ್ಸವ ಪ್ರಶಸ್ತಿಗೆ ಅನಿತಾ ಆಯ್ಕೆ
ಲೋಕದರ್ಶನವರದಿ
ಧಾರವಾಡ: ಕನರ್ಾಟಕ ಜಾಗೃತಿ ವೇದಿಕೆ ಬೆಂಗಳೂರು ಸಂಸ್ಥೆಯು ನವೆಂಬರ್ 16 ರಂದು ಬೆಂಗಳೂರಿನ ಸಂ.ಸ ಬಯಲು ರಂಗಮಂದಿರದ, ರವಿಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕನ್ನಡ ರಾಜೋತ್ಸವ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ 2019ನೇ ಸಾಲಿನಲ್ಲಿ ಕೊಡಲ್ಪಡುವ "ಕನ್ನಡ ರಾಜೋತ್ಸವ" ಪ್ರಶಸ್ತಿಗೆ. ಕನರ್ಾಟಕ ಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ ಬಾಬು ಸುವರ್ೇ. ತಿಳಿಸಿದ್ದಾರೆ.
ಧಾರವಾಡದ ಕು. ಅನಿತಾ ಆರ್ ಅವರು (ಒ.ಂ ಒಣಛಿ) ಪದವಿಯನ್ನು ಮುಗಿಸಿದ್ದು ಸದ್ಯೆ ಶ್ರೀ ಸತ್ಯ ಸಾಯಿ ವಿದ್ಯಾಮಂದಿರದಲ್ಲಿ ಸಂಗೀತ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು ಅದೇ ರೀತಿ ಇವರು ಸಂಗೀತ ಕ್ಷೇತ್ರ ಹಾಗೂ ಮಕ್ಕಳ ನಾಟಕ, ಕಾಲೇಜ್ ರಂಗೋತ್ಸವ, ನಾಟಕ ನಿದೇರ್ಶನ ಮಾಡಿದ್ದಾರೆ ಮತ್ತು ಉಡುಪಿಯಲ್ಲಿ ನಡೆದ ನೆಹರು ಯುವ ಕೇಂದ್ರದ ಮೂಲಕ ನಡೆಸುವ ಅಂತರ್ರಾಜ್ಯ ವಿನಿಮಯ ಕಾರ್ಯಕ್ರಮದಲ್ಲಿ ಕೊಡ ಭಾಗವಹಿಸಿದ್ದಾರೆ ಇವರಿಗೆ 2019ನೇ ಸಾಲಿನಲ್ಲಿ "ಕನ್ನಡ ರಾಜೋತ್ಸವ" ಪ್ರಶಸ್ತಿಗೆ ಆಯ್ಕೆಯಾಗಿದ್ದರಿಂದ ಹಲವಾರು ಸಂಘ ಸಂಸ್ಥೆ ಹಾಗೂ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳು ಅಭಿನಂದಿಸಿದರು.
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ 