ಗಂಗಾಧರ ಕೋರಳ್ಳಿ ಮಹಾಶಕ್ತಿ ಮಂದಿರದಲ್ಲಿ ಅನ್ನ ಪ್ರಸಾದ
Annaprasad at Gangadhar Koralli Mahashakti Temple
ವಿಜಯಪುರ, 30 : ನಗರದ ಇಂಡಿ ರಸ್ತೆಯಲ್ಲಿರುವ ಗೋಕಾಕ ಚಳುವಳಿ ಹೋರಾಟಗಾರ ಗಂಗಾಧರ ಕೋರಳ್ಳಿ ಪ್ರತಿಷ್ಠಾಪಿತ ಮಹಾಶಕ್ತಿ ನಾಡದೇವಿ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ಮಂಗಳವಾರ ಭಕ್ತಾದಿಗಳು ಹಾಗೂ ಸಾರ್ವಜನಿಕರಿಗೆ ಅನ್ನ ದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ನೀಲಕಂಠ ಕೋರಳ್ಳಿ, ಮಹಾದೇವಿ ಕೋರಳ್ಳಿ, ವೀಣಾ ಕೋರಳ್ಳಿ ಆದಿತ್ಯ ಕೋರಳ್ಳಿ, ಗಂಗಾಬಾಯಿ ಮನಗೂಳಿ, ತ್ರಿವೇಣಿ ಮನಗೂಳಿ, ಸವಿತಾ ಬಿರಾದಾರ, ನಿಹಾರಿಕಾ ಮಂಟಾಳೆ, ಶಾಂತಾಬಾಯಿ ಬಿದರಿ, ಹಣಮಂತ ಕಲಾದಗಿ, ಶೋಭಾ ಪಾಟೀಲ, ಉಮಾ ಇಟ್ಟಂಗಿ, ಕವಿತಾ ಪ್ಯಾಟಿ ಎಚ್ ಜಿ ವಾಲಿ, ರಾಜೇಂದ್ರ, ಗುರು ಹಿರೇಮಠ, ಸಂಗು ಹಿರೇಮಠ, ಭೀಮರಾಯ ಕುಂಟೋಜಿ, ಕಲ್ಲಪ್ಪ ಶಿವಶರಣ, ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನದ ಕಾರ್ಯದರ್ಶಿ ಲಾಯಪ್ಪ ಇಂಗಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 