ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣ
Annasaheb (Kirana) Patil Passed the C.A. exam
ಬೆಳಗಾವಿ 08 ; ಇತ್ತಿಚಿಗೆ ನಡೆದ ರಾಷ್ಟ್ರಮಟ್ಟಸ ಲೆಕ್ಕ ಪರಿಶೋಧಕರ ಸಿ.ಎ. ಪರೀಕ್ಷೆಯಲ್ಲಿ ಬೆಳಗಾವಿಯ ಅಣ್ಣಾಸಾಹೇಬ ( ಕಿರಣ) ಪಾಟೀಲ ಅತ್ಯುತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ. ಅಣ್ಣಾಸಾಹೇಬ ಇವರಿಗೆ ಬೆಳಗಾವಿಯ ಖ್ಯಾತ ಲೆಕ್ಕ ಪರಿಶೋಧಕರಾದ ಕುಂತುಸಾಗರ ಹರದಿ ಹಾಗೂ ಜಗದೀಶ ಕಾಮಕರ ಅವರ ಮಾರ್ಗದರ್ಶನ ಲಭಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 