ಮಹಾರಾಷ್ಟ್ರದ ನಾಗಪುರದಲ್ಲಿ ಮತ್ತೊಂದು ಸೋಂಕು ಪ್ರಕರಣ ದಾಖಲು
ನಾಗ್ಪುರ, ಎಪ್ರಿಲ್ 4,ದೆಹಲಿ ಧಾರ್ಮಿಕ ಸಭೆಗೆ ಹಾಜರಾಗಿದ್ದ ರಾಜ್ಯದ ಮತ್ತೊಬ್ಬ ವ್ಯಕ್ತಿಗೆ ಕರೋನ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಿಂದ ಖಚಿತವಾಗಿದೆ. ಮೂಲಗಳ ಪ್ರಕಾರ, ನಾಲ್ಕು ಜನರ ಗಂಟಲಿನ ಸ್ವ್ಯಾಬ್ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು ಅದರಲ್ಲಿ ಒಬ್ಬರಿಗೆ ಸೋಂಕು ಇರುವುದು ಖಚಿತವಾಗಿದ್ದು ಅವರನ್ನು ಇಲ್ಲಿನ ಜನರಲ್ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ನಲ್ಲಿ, ಅವರ ಜೊತೆ ಸಂಪರ್ಕ ಹೊಂದಿದ , ಇತರ ಮೂವರನ್ನು ಕ್ಯಾರೆಂಟೈನ್ ವಾರ್ಡ್ನಲ್ಲಿ ಇರಿಸಲಾಗಿದೆ.ಆರಂಭದಲ್ಲಿ ವ್ಯಕ್ತಿಯು ದೆಹಲಿ ಮಾರ್ಕಜ್ ಭೇಟಿ ನೀಡುವುದನ್ನು ನಿರಾಕರಿಸಿದ್ದರು ಆದರೆ ಅಂತಿಮವಾಗಿ ಅವರು ಅಲ್ಲಿದ್ದರು ಎಂಬುದು ನಂತರ ಮೊಬೈಲ್ ಸ್ಥಳ ಖಚಿತಪಡಿಸಿದ ನಂತರ ಅವರು ಕೊನೆಗೆ ಸತ್ಯ ಒಪ್ಪಿಕೊಂಡರು.ಇನ್ನೂ ಇಬ್ಬರು ವ್ಯಕ್ತಿಗಳ ಮಾದರಿ ವರದಿಗಾಗಿ ಕಾಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 