ಮಹಾರಾಷ್ಟ್ರದ ನಾಗಪುರದಲ್ಲಿ ಮತ್ತೊಂದು ಸೋಂಕು ಪ್ರಕರಣ ದಾಖಲು
ನಾಗ್ಪುರ, ಎಪ್ರಿಲ್ 4,ದೆಹಲಿ ಧಾರ್ಮಿಕ ಸಭೆಗೆ ಹಾಜರಾಗಿದ್ದ ರಾಜ್ಯದ ಮತ್ತೊಬ್ಬ ವ್ಯಕ್ತಿಗೆ ಕರೋನ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಿಂದ ಖಚಿತವಾಗಿದೆ. ಮೂಲಗಳ ಪ್ರಕಾರ, ನಾಲ್ಕು ಜನರ ಗಂಟಲಿನ ಸ್ವ್ಯಾಬ್ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು ಅದರಲ್ಲಿ ಒಬ್ಬರಿಗೆ ಸೋಂಕು ಇರುವುದು ಖಚಿತವಾಗಿದ್ದು ಅವರನ್ನು ಇಲ್ಲಿನ ಜನರಲ್ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ನಲ್ಲಿ, ಅವರ ಜೊತೆ ಸಂಪರ್ಕ ಹೊಂದಿದ , ಇತರ ಮೂವರನ್ನು ಕ್ಯಾರೆಂಟೈನ್ ವಾರ್ಡ್ನಲ್ಲಿ ಇರಿಸಲಾಗಿದೆ.ಆರಂಭದಲ್ಲಿ ವ್ಯಕ್ತಿಯು ದೆಹಲಿ ಮಾರ್ಕಜ್ ಭೇಟಿ ನೀಡುವುದನ್ನು ನಿರಾಕರಿಸಿದ್ದರು ಆದರೆ ಅಂತಿಮವಾಗಿ ಅವರು ಅಲ್ಲಿದ್ದರು ಎಂಬುದು ನಂತರ ಮೊಬೈಲ್ ಸ್ಥಳ ಖಚಿತಪಡಿಸಿದ ನಂತರ ಅವರು ಕೊನೆಗೆ ಸತ್ಯ ಒಪ್ಪಿಕೊಂಡರು.ಇನ್ನೂ ಇಬ್ಬರು ವ್ಯಕ್ತಿಗಳ ಮಾದರಿ ವರದಿಗಾಗಿ ಕಾಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 