ರಾಜ್ಯಗಳಲ್ಲಿ ಮತ್ತೊಮ್ಮೆ ಮಿಡತೆಗಳ ಹಾವಳಿ, ರೈತರಲ್ಲಿ ಆತಂಕ
ನವದೆಹಲಿ, ಜೂನ್ 11,ಕೆಲ ದಿನಗಳ ಹಿಂದೆ ರೈತ ಸಮುದಾಯಕ್ಕೆ ಆತಂಕ ತಂದಿದ್ದ ಮಿಡತೆಗಳ ಹಾವಳಿ ಮತ್ತೊಮ್ಮೆ ಮಹಾರಾಷ್ಟ್ರ, ಉತ್ತರ ಪ್ರದೇಶ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಕಾಣಿಸಿಕೊಂಡಿದೆ. ಕಳೆದ ಎರಡು ಮೂರು ದಿನಗಳಿಂದ ಉತ್ತರ ಪ್ರದೇಶದ ಪ್ರಯಾಗ್ ರಾಜ್, ಮಹಾರಾಷ್ಟ್ರದ ನಾಗ್ಪುರ ಹಾಗೂ ರಾಜಸ್ಥಾನದ ಕೆಲವು ಭಾಗಗಳಲ್ಲಿ ಮಿಡತೆಗಳು ಹಾವಳಿ ಮತ್ತೆ ಶುರುವಾಗಿದೆ. ರೈತರಿಗೆ ಹೊಸ ಸಂಕಷ್ಟ ತಂದೊಡ್ಡಿದ್ದು, ಕಳೆದ ಎರಡು ಮೂರು ದಿನಗಳಿಂದ ಬೀಸುತ್ತಿರುವ ಗಾಳಿಯಿಂದ ಮಿಡತೆಗಳು ಮತ್ತೊಮ್ಮೆ ದಾಳಿ ಮಾಡುತ್ತಿವೆ ಎಂದು ಮಿಡತೆ ಎಚ್ಚರಿಕೆ ಸಂಸ್ಥೆ ಮಾಹಿತಿ ನೀಡಿದೆ.ಇನ್ನು ಜುಲೈ ಮಾಹೆಯಲ್ಲೂ ಮತ್ತೊಮ್ಮೆ ಮಿಡತೆಗಳು ದಾಳಿಯಿಡುವ ಸಾಧ್ಯತೆಯಿದೆ ಎಂದು ಹೇಳಲಾಗಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಲಾಗಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 