ರಾಜ್ಯಗಳಲ್ಲಿ ಮತ್ತೊಮ್ಮೆ ಮಿಡತೆಗಳ ಹಾವಳಿ, ರೈತರಲ್ಲಿ ಆತಂಕ
ನವದೆಹಲಿ, ಜೂನ್ 11,ಕೆಲ ದಿನಗಳ ಹಿಂದೆ ರೈತ ಸಮುದಾಯಕ್ಕೆ ಆತಂಕ ತಂದಿದ್ದ ಮಿಡತೆಗಳ ಹಾವಳಿ ಮತ್ತೊಮ್ಮೆ ಮಹಾರಾಷ್ಟ್ರ, ಉತ್ತರ ಪ್ರದೇಶ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಕಾಣಿಸಿಕೊಂಡಿದೆ. ಕಳೆದ ಎರಡು ಮೂರು ದಿನಗಳಿಂದ ಉತ್ತರ ಪ್ರದೇಶದ ಪ್ರಯಾಗ್ ರಾಜ್, ಮಹಾರಾಷ್ಟ್ರದ ನಾಗ್ಪುರ ಹಾಗೂ ರಾಜಸ್ಥಾನದ ಕೆಲವು ಭಾಗಗಳಲ್ಲಿ ಮಿಡತೆಗಳು ಹಾವಳಿ ಮತ್ತೆ ಶುರುವಾಗಿದೆ. ರೈತರಿಗೆ ಹೊಸ ಸಂಕಷ್ಟ ತಂದೊಡ್ಡಿದ್ದು, ಕಳೆದ ಎರಡು ಮೂರು ದಿನಗಳಿಂದ ಬೀಸುತ್ತಿರುವ ಗಾಳಿಯಿಂದ ಮಿಡತೆಗಳು ಮತ್ತೊಮ್ಮೆ ದಾಳಿ ಮಾಡುತ್ತಿವೆ ಎಂದು ಮಿಡತೆ ಎಚ್ಚರಿಕೆ ಸಂಸ್ಥೆ ಮಾಹಿತಿ ನೀಡಿದೆ.ಇನ್ನು ಜುಲೈ ಮಾಹೆಯಲ್ಲೂ ಮತ್ತೊಮ್ಮೆ ಮಿಡತೆಗಳು ದಾಳಿಯಿಡುವ ಸಾಧ್ಯತೆಯಿದೆ ಎಂದು ಹೇಳಲಾಗಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಲಾಗಿದೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 