ಏಪ್ರಿಲ್ 27 ರಂದು ಜಿಲ್ಲೆಗೆ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ ಆಗಮನ
Anubhav Mantapa-Basavadi Sharanar Vaibhav Rath Yatra arrives in the district on April 27th
ಏಪ್ರಿಲ್ 27 ರಂದು ಜಿಲ್ಲೆಗೆ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ ಆಗಮನ
ಧಾರವಾಡ 25: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಿರುವ ಅನುಭವ ಮಂಟಪ ಬಸವಾದಿ ಶರಣರ ವೈಭವ ರಥಯಾತ್ರೆಯು ಏಪ್ರಿಲ್ 27 ರಂದು ಧಾರವಾಡ ಜಿಲ್ಲೆಯಲ್ಲಿ ಸಂಚರಿಸಲಿದೆ.
ಎಪ್ರಿಲ್ 27 ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಆಗಮಿಸಲಿದ್ದು, ರಥಾಯಾತ್ರೆಯ ಸ್ವಾಗತ ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳು, ಬಸವ ಅಭಿಮಾನಿಗಳು, ಸಮಾಜದ ಪ್ರಮುಖರು, ಸಾರ್ವಜನಿಕರು ಆಗಮಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 