ಏಪ್ರಿಲ್ 27 ರಂದು ಜಿಲ್ಲೆಗೆ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ ಆಗಮನ
Anubhav Mantapa-Basavadi Sharanar Vaibhav Rath Yatra arrives in the district on April 27th
ಏಪ್ರಿಲ್ 27 ರಂದು ಜಿಲ್ಲೆಗೆ ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆ ಆಗಮನ
ಧಾರವಾಡ 25: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಿರುವ ಅನುಭವ ಮಂಟಪ ಬಸವಾದಿ ಶರಣರ ವೈಭವ ರಥಯಾತ್ರೆಯು ಏಪ್ರಿಲ್ 27 ರಂದು ಧಾರವಾಡ ಜಿಲ್ಲೆಯಲ್ಲಿ ಸಂಚರಿಸಲಿದೆ.
ಎಪ್ರಿಲ್ 27 ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಆಗಮಿಸಲಿದ್ದು, ರಥಾಯಾತ್ರೆಯ ಸ್ವಾಗತ ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳು, ಬಸವ ಅಭಿಮಾನಿಗಳು, ಸಮಾಜದ ಪ್ರಮುಖರು, ಸಾರ್ವಜನಿಕರು ಆಗಮಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 