ಮೂಲಭೂತ ಸೌಕರ್ಯಗಳನ್ನು ಒದಗಿಸಲು ಒತ್ತಾಯಿಸಿ ಮನವಿ
Appeal demanding provision of basic facilities
ಹಾವೇರಿ 24: ಇಲ್ಲಿನ ನೀಲನಗೌಡರ್ ನಗರದಲ್ಲಿರುವ ಸಿಲ್ವರ್ ಕ್ರಿಸ್ಟ್ ಬಡಾವಣೆಯಲ್ಲಿ ಬೀದಿ ದೀಪ, ಚರಂಡಿ, ರಸ್ತೆ ನಿರ್ಮಾಣ, ಮೂಲಭೂತ ನಾಗರಿಕರ ಸೌಲಭ್ಯಗಳನ್ನು ಒದಗಿಸಲು ಒತ್ತಾಯಿಸಿ ಸಿಲ್ವರ್ ಕ್ರಿಸ್ಟ್ ನಾಗರಿಕರ ವೇದಿಕೆಯಿಂದ ಜಿಲ್ಲಾ ಆಡಳಿತ ಭವನಕ್ಕೆ ಧಾವಿಸಿ ಅಪರ ಜಿಲ್ಲಾಧಿಕಾರಿಗಳಾದ ಡಾ.ನಾಗರಾಜ ಎಲ್ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಿಲ್ವರ್ ಕೃಷ್ಣ ನಾಗರಿಕ ವೇದಿಕೆಯ ಅಧ್ಯಕ್ಷರಾದ ಶಿವಾನಂದ ಎಸ್ ಸಣ್ಣ ತಮ್ಮನವರ, ಸಿಲ್ವರ್ ಕ್ರಿಸ್ಟಿನ ಉಪಾಧ್ಯಕ್ಷರಾದ ರಮೇಶ ಎಸ್ ಕೆ, ಸಿಲ್ವರ್ ಕ್ರಿಸ್ತನ ಪ್ರಧಾನ ಕಾರ್ಯದರ್ಶಿಗಳಾದ ಲಿಂಗರಾಜ್ ಸೊಟ್ಟಪ್ಪನವರ, ಕುಮಾರಸ್ವಾಮಿ ನಡುವಿನಮಠ, ಎಸ್ ಆರ್ ಚಿಕ್ಕಯ್ಯನವರ ಮಠ ಕೃಷ್ಣಮೂರ್ತಿ ಚಿಲಿಟೇರಿ, ಸಂತೋಷ ನೆಗಳೂರ, ನಾಗರಾಜ ಎನ್ ಸೇರಿದಂತೆ ನಾಗರಿಕ ವೇದಿಕೆಯ ಪದಾಧಿಕಾರಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 