ಮೂಲಭೂತ ಸೌಕರ್ಯಗಳನ್ನು ಒದಗಿಸಲು ಒತ್ತಾಯಿಸಿ ಮನವಿ
Appeal demanding provision of basic facilities
ಹಾವೇರಿ 24: ಇಲ್ಲಿನ ನೀಲನಗೌಡರ್ ನಗರದಲ್ಲಿರುವ ಸಿಲ್ವರ್ ಕ್ರಿಸ್ಟ್ ಬಡಾವಣೆಯಲ್ಲಿ ಬೀದಿ ದೀಪ, ಚರಂಡಿ, ರಸ್ತೆ ನಿರ್ಮಾಣ, ಮೂಲಭೂತ ನಾಗರಿಕರ ಸೌಲಭ್ಯಗಳನ್ನು ಒದಗಿಸಲು ಒತ್ತಾಯಿಸಿ ಸಿಲ್ವರ್ ಕ್ರಿಸ್ಟ್ ನಾಗರಿಕರ ವೇದಿಕೆಯಿಂದ ಜಿಲ್ಲಾ ಆಡಳಿತ ಭವನಕ್ಕೆ ಧಾವಿಸಿ ಅಪರ ಜಿಲ್ಲಾಧಿಕಾರಿಗಳಾದ ಡಾ.ನಾಗರಾಜ ಎಲ್ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಿಲ್ವರ್ ಕೃಷ್ಣ ನಾಗರಿಕ ವೇದಿಕೆಯ ಅಧ್ಯಕ್ಷರಾದ ಶಿವಾನಂದ ಎಸ್ ಸಣ್ಣ ತಮ್ಮನವರ, ಸಿಲ್ವರ್ ಕ್ರಿಸ್ಟಿನ ಉಪಾಧ್ಯಕ್ಷರಾದ ರಮೇಶ ಎಸ್ ಕೆ, ಸಿಲ್ವರ್ ಕ್ರಿಸ್ತನ ಪ್ರಧಾನ ಕಾರ್ಯದರ್ಶಿಗಳಾದ ಲಿಂಗರಾಜ್ ಸೊಟ್ಟಪ್ಪನವರ, ಕುಮಾರಸ್ವಾಮಿ ನಡುವಿನಮಠ, ಎಸ್ ಆರ್ ಚಿಕ್ಕಯ್ಯನವರ ಮಠ ಕೃಷ್ಣಮೂರ್ತಿ ಚಿಲಿಟೇರಿ, ಸಂತೋಷ ನೆಗಳೂರ, ನಾಗರಾಜ ಎನ್ ಸೇರಿದಂತೆ ನಾಗರಿಕ ವೇದಿಕೆಯ ಪದಾಧಿಕಾರಿಗಳು ಇದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 