ಮೂಲಭೂತ ಸೌಕರ್ಯಗಳನ್ನು ಒದಗಿಸಲು ಒತ್ತಾಯಿಸಿ ಮನವಿ
Appeal demanding provision of basic facilities
ಹಾವೇರಿ 24: ಇಲ್ಲಿನ ನೀಲನಗೌಡರ್ ನಗರದಲ್ಲಿರುವ ಸಿಲ್ವರ್ ಕ್ರಿಸ್ಟ್ ಬಡಾವಣೆಯಲ್ಲಿ ಬೀದಿ ದೀಪ, ಚರಂಡಿ, ರಸ್ತೆ ನಿರ್ಮಾಣ, ಮೂಲಭೂತ ನಾಗರಿಕರ ಸೌಲಭ್ಯಗಳನ್ನು ಒದಗಿಸಲು ಒತ್ತಾಯಿಸಿ ಸಿಲ್ವರ್ ಕ್ರಿಸ್ಟ್ ನಾಗರಿಕರ ವೇದಿಕೆಯಿಂದ ಜಿಲ್ಲಾ ಆಡಳಿತ ಭವನಕ್ಕೆ ಧಾವಿಸಿ ಅಪರ ಜಿಲ್ಲಾಧಿಕಾರಿಗಳಾದ ಡಾ.ನಾಗರಾಜ ಎಲ್ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಿಲ್ವರ್ ಕೃಷ್ಣ ನಾಗರಿಕ ವೇದಿಕೆಯ ಅಧ್ಯಕ್ಷರಾದ ಶಿವಾನಂದ ಎಸ್ ಸಣ್ಣ ತಮ್ಮನವರ, ಸಿಲ್ವರ್ ಕ್ರಿಸ್ಟಿನ ಉಪಾಧ್ಯಕ್ಷರಾದ ರಮೇಶ ಎಸ್ ಕೆ, ಸಿಲ್ವರ್ ಕ್ರಿಸ್ತನ ಪ್ರಧಾನ ಕಾರ್ಯದರ್ಶಿಗಳಾದ ಲಿಂಗರಾಜ್ ಸೊಟ್ಟಪ್ಪನವರ, ಕುಮಾರಸ್ವಾಮಿ ನಡುವಿನಮಠ, ಎಸ್ ಆರ್ ಚಿಕ್ಕಯ್ಯನವರ ಮಠ ಕೃಷ್ಣಮೂರ್ತಿ ಚಿಲಿಟೇರಿ, ಸಂತೋಷ ನೆಗಳೂರ, ನಾಗರಾಜ ಎನ್ ಸೇರಿದಂತೆ ನಾಗರಿಕ ವೇದಿಕೆಯ ಪದಾಧಿಕಾರಿಗಳು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 