ದಾದರ್ ಪುದಚೇರಿ ಮೈಸೂರ್ ರೈಲು ನಿಲುಗಡೆಗೆ ಮನವಿ
Appeal for Dadar Pudacherry Mysore train stop
ರಾಯಬಾಗ 29: ಸ್ಥಳೀಯ ರೈಲು ನಿಲ್ದಾಣದಲ್ಲಿ ಕರೋನಾ ಸಮಯದಲ್ಲಿ ನಿಲುಗಡೆ ನಿಲ್ಲಿಸಿದ ದಾದರ್ ಪುದುಚೆರಿ ತಿರುವಿನಲ್ಲವಿ ದಾದರ್ ಮೈಸೂರ್ ಚಾಲುಕ್ಯ ಶರಾವತಿ ಎಕ್ಸ್ಪ್ರೆಸ್ ರೈಲುಗಳನ್ನು ಪುನಃ ನಿಲುಗಡೆ ಮಾಡುವಂತೆ ಬೆಳಗಾವಿ ಲೋಕಸಭಾ ಸದಸ್ಯರಾದ ಹಾಗೂ ಮಾಜಿ ಮುಖ್ಯಮಂತ್ರಿ ಗಳಾದ ಜಗದೀಶ್ ಶೆಟ್ಟರ್ ಇವರಿಗೆ ಶುಕ್ರವಾರ ಮನವಿ ಪತ್ರ ನೀಡಲಾಯಿತು. ಚಿಕ್ಕೋಡಿ ಜಿಲ್ಲಾ ಭಾರತೀಯ ಜನತಾ ಪಕ್ಷದ ಮಾಜಿ ಉಪಾಧ್ಯಕ್ಷ ಅಣ್ಣಾಸಾಬ ಕುಲಗೂಡೆ, ಅಣ್ಣಾಸಾಬ ಹೋಣಕುಪ್ಪೆ, ವಸಂತ ಹೊಸಮನಿ, ಅಬ್ಬಾಸ ಲತಿಬನವರ ಉಪಸ್ಥಿತರಿದ್ದರು .
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 