ಹೊಂಡದ ತ್ಯಾಜ್ಯ ಮುಕ್ತಿಗೆ ಮನವಿ
ಗುಳೇದಗುಡ್ಡ16: ಪ್ರಸಿದ್ದ ಬಾದಾಮಿ ಬನಶಂಕರಿ ದೇವಸ್ಥಾನದ ಜಾತ್ರೆ ವಿಜೃಂಭಣೆಯಿಂದ ನಡೆದಿದ್ದೂ , ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಬರುತ್ತಿದ್ದಾರೆ.
ಆದರೆ ದೇವಸ್ಥಾನದ ಎದುರಿನ ಹೊಂಡದಲ್ಲಿ ಭಕ್ತಾಧಿಗಳು ನಿತ್ಯ ಸಾಕಷ್ಟು ತ್ಯಾಜ್ಯವನ್ನು ಚಲ್ಲುತ್ತಿರುವುದರಿಂದ ಹೊಂಡದ ನೀರು ಮಲೀನವಾಗುತ್ತಿದೆ ಎಂದು ಭಕ್ತಾಧಿಗಳು ಅರೋಪಿಸುತ್ತಿದ್ದಾರೆ. ಅದರಲ್ಲಿಯೇ ಭಕ್ತರು ಸ್ನಾನ ಮಾಡುವುದು, ಪೂಜೆಗೆ ನೀರು ಬಳಸುವುದು ಕಂಡು ಬರುತ್ತಿದ್ದೂ, ಭಕ್ತರು ಹೊಂಡದಲ್ಲಿ ಹೂ, ಹಾರ, ಮಲೀನ ಬಟ್ಟೆ ಬಿಡುತ್ತಿರುವುದು ಹೆಚ್ಚಾಗಿದೆ. ಇದನ್ನು ನಿಯಂತ್ರಿಸಬೇಕು. ಅಲ್ಲದೇ ನಿತ್ಯ ಹೊಂಡದಲ್ಲಿನ ತ್ಯಾಜ್ಯವನ್ನು ವಿಲೇವಾರಿ ಮಾಡಿ ನೀರು ಶುದ್ದವಾಗಿರುವಂತೆ ಸಂಬಂಧಪಟ್ಟ ಆಡಳಿತ ಮಂಡಳಿ ಕ್ರಮಕೈಗೊಳ್ಳಬೇಕೆಂದು ಗುಳೇದಗುಡ್ಡ, ಕೆರೂರ, ಹಂಸನೂರ ಸೇರಿದಂತೆ ವಿವಿಧ ಕಡೆಗಳಲ್ಲಿನ ಭಕ್ತರು ಆಗ್ರಹಿಸಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 